ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

Published : Jun 02, 2024, 11:48 AM IST

ಬಿಜೆಪಿ ಜೆಡಿಎಸ್ ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ವಿಚಾರವಾಗಿ ಹೊಳೆನರಸೀಪುರದಲ್ಲಿ‌ ಮಾಜಿ ಸಚಿವ ಹೆಚ್.ಡಿ.ರೇವಣ್ಣ(HD Revanna) ಮಾತನಾಡಿ, ನಮ್ಮ ಎಲ್ಲಾ ಶಾಸಕರುಗಳು ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಸ್ವಾತಂತ್ರ ಬಂದ ನಂತರ ಶಿಕ್ಷಣ ಕ್ಷೇತ್ರಕ್ಕೆ ಏನಾದ್ರು ಕೊಡುಗೆ ನೀಡಿದ್ರೆ ಅದು ಕುಮಾರಸ್ವಾಮಿ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ. ಶಿಕ್ಷಣಕ್ಕೆ ಮೂಲಭೂತ ‌ಸೌಲಭ್ಯ, ಶಿಕ್ಷಕರ ನೇಮಕಾತಿ ಎಲ್ಲವನ್ನೂ ಮಾಡಿದ್ದಾರೆ. ಈ ಬಾರಿ ಬಿಜೆಪಿ(BJP) ಜೆಡಿಎಸ್ (JDS) ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ. ಎಕ್ಸಿಟ್ ಪೋಲ್‌ ಬಗ್ಗೆ ನಾನು ಇವತ್ತು ಏನೂ‌ ಮಾತನಾಡೊಲ್ಲ. ಈ ದೇಶ ಉಳಿಯಬೇಕಿದ್ರೆ ಮೋದಿ ಪ್ರಧಾನಿ ಆಗಬೇಕು ಅಷ್ಟೇ. ಲಕ್ಷ್ಮೀ ನರಸಿಂಹ ಇರೋವರೆಗೂ ನಮಗೇನೂ ತೊಂದರೆ ಇಲ್ಲ‌ ನಡೀರಿ. ಜೆಡಿಎಸ್‌ ಸ್ಪರ್ಧಿಸಿರೋ ಮೂರೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ರೇವಣ್ಣ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  ಎಸ್ಐಟಿಯಿಂದ ಅರೆಸ್ಟ್ ಆಗ್ತಾರಾ ಭವಾನಿ ರೇವಣ್ಣ !? ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗ್ತಿದ್ದಂತೆ ನಾಪತ್ತೆ ಆದ್ರಾ ಭವಾನಿ?

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more