ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

Published : Jun 02, 2024, 11:48 AM IST

ಬಿಜೆಪಿ ಜೆಡಿಎಸ್ ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ.

ಹಾಸನ: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ವಿಚಾರವಾಗಿ ಹೊಳೆನರಸೀಪುರದಲ್ಲಿ‌ ಮಾಜಿ ಸಚಿವ ಹೆಚ್.ಡಿ.ರೇವಣ್ಣ(HD Revanna) ಮಾತನಾಡಿ, ನಮ್ಮ ಎಲ್ಲಾ ಶಾಸಕರುಗಳು ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಸ್ವಾತಂತ್ರ ಬಂದ ನಂತರ ಶಿಕ್ಷಣ ಕ್ಷೇತ್ರಕ್ಕೆ ಏನಾದ್ರು ಕೊಡುಗೆ ನೀಡಿದ್ರೆ ಅದು ಕುಮಾರಸ್ವಾಮಿ ಎಂದು ಹೆಚ್‌.ಡಿ.ರೇವಣ್ಣ ಹೇಳಿದ್ದಾರೆ. ಶಿಕ್ಷಣಕ್ಕೆ ಮೂಲಭೂತ ‌ಸೌಲಭ್ಯ, ಶಿಕ್ಷಕರ ನೇಮಕಾತಿ ಎಲ್ಲವನ್ನೂ ಮಾಡಿದ್ದಾರೆ. ಈ ಬಾರಿ ಬಿಜೆಪಿ(BJP) ಜೆಡಿಎಸ್ (JDS) ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ. ಎಕ್ಸಿಟ್ ಪೋಲ್‌ ಬಗ್ಗೆ ನಾನು ಇವತ್ತು ಏನೂ‌ ಮಾತನಾಡೊಲ್ಲ. ಈ ದೇಶ ಉಳಿಯಬೇಕಿದ್ರೆ ಮೋದಿ ಪ್ರಧಾನಿ ಆಗಬೇಕು ಅಷ್ಟೇ. ಲಕ್ಷ್ಮೀ ನರಸಿಂಹ ಇರೋವರೆಗೂ ನಮಗೇನೂ ತೊಂದರೆ ಇಲ್ಲ‌ ನಡೀರಿ. ಜೆಡಿಎಸ್‌ ಸ್ಪರ್ಧಿಸಿರೋ ಮೂರೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ರೇವಣ್ಣ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  ಎಸ್ಐಟಿಯಿಂದ ಅರೆಸ್ಟ್ ಆಗ್ತಾರಾ ಭವಾನಿ ರೇವಣ್ಣ !? ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗ್ತಿದ್ದಂತೆ ನಾಪತ್ತೆ ಆದ್ರಾ ಭವಾನಿ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more