ಹೆಬ್ಬುಲಿ ಹೇರ್‌ ಕಟ್‌ ಮಾಡಿಸಿದ ಮಕ್ಕಳಿಗಿಲ್ಲ ಶಾಲೆಗೆ ಎಂಟ್ರಿ: ಹೆಡ್‌ ಮಾಸ್ಟರ್‌ ಆದೇಶಕ್ಕೆ ಮಕ್ಕಳು ಕಂಗಾಲು..!

ಹೆಬ್ಬುಲಿ ಹೇರ್‌ ಕಟ್‌ ಮಾಡಿಸಿದ ಮಕ್ಕಳಿಗಿಲ್ಲ ಶಾಲೆಗೆ ಎಂಟ್ರಿ: ಹೆಡ್‌ ಮಾಸ್ಟರ್‌ ಆದೇಶಕ್ಕೆ ಮಕ್ಕಳು ಕಂಗಾಲು..!

Published : Jul 23, 2023, 10:03 AM IST

ಹೆಬ್ಬುಲಿ ಹೇರ್‌ ಕಟ್‌ ಮಾಡಿಸಿದ ಮಕ್ಕಳು ಶಾಲೆಗೆ ಬರುವಂತಿಲ್ಲ ಎಂದು ಕುಲಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಹೆಡ್‌ ಮಾಸ್ಟರ್‌ ಆದೇಶ ಹೊರಡಿಸಿದ್ದಾರೆ.
 

ಬಾಗಲಕೋಟೆ: ಹೆಬ್ಬುಲಿ ಹೇರ್‌ ಕಟ್‌ (hebbuli style) ಮಾಡಿಸಿದ ಮಕ್ಕಳು ಶಾಲೆಗೆ ಬರುವಂತಿಲ್ಲ ಎಂದು ಜಿಲ್ಲೆಯ ಕುಲಹಳ್ಳಿ ಗ್ರಾಮದ ಶಾಲೆಯಲ್ಲಿ ಹೊಸ ರೂಲ್ಸ್‌ ಮಾಡಲಾಗಿದೆ. ಶಾಲಾ ಹೆಡ್‌ ಮಾಸ್ಟರ್‌(headmaster) ಈ ಆದೇಶದಿಂದ ಸ್ಕೂಲ್‌ ಮಕ್ಕಳು ಕಂಗಾಲಾಗಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಈ ಹೆಬ್ಬುಲಿ ಸ್ಟೈಲ್‌ನಲ್ಲಿ ಹೇರ್‌ ಕಟ್‌ (Hair Cut) ಮಾಡಿಸದಂತೆ ಮನವಿ ಸಹ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿಕ್ಷಕರು ಸಲೂನ್‌ ಮಾಲೀಕರಿಗೆ ಬರೆದಿರುವ ಪತ್ರ ಈಗ ವೈರಲ್‌ ಆಗಿದೆ. ಇದು ಮಕ್ಕಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರಲಿದೆ ಎಂದು ಹೆಡ್‌ ಮಾಸ್ಟರ್‌ ಕಟ್ಟಿಂಗ್‌ ಮಾಲೀಕರಿಗೆ(saloon owner) ಮನವಿಯನ್ನು ಸಲ್ಲಿಸಿದ್ದಾರೆ. ಬಾಗಲಕೋಟೆಯ ಜಮಖಂಡಿ ತಾಲೂಕಿನ ಕುಲಹಳ್ಳಿ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಧ್ಯಾಪಕರು ತಮ್ಮ ಊರಿನಲ್ಲಿ ಹೇರ್ ಕಟಿಂಗ್ ಅಂಗಡಿ ಇಟ್ಟುಕೊಂಡಿರುವ ಚನ್ನಪ್ಪ ಸಿದ್ದರಾಮಪ್ಪ ನಾವಿ ಎಂಬುವವರಿಗೆ ಹೀಗೊಂದು ಮನವಿ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಗುಜರಾತ್‌ನಲ್ಲಿ ಉಕ್ಕಿ ಹರಿಯುತ್ತಿರುವ ನದಿ..ಕೊಚ್ಚಿ ಹೋದ ಕಾರು, ಎಮ್ಮೆ, ಸಿಲಿಂಡರ್‌ಗಳು

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more