ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

Published : May 06, 2024, 12:42 PM ISTUpdated : May 06, 2024, 12:43 PM IST

ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಸಿಗುವುದಿಲ್ಲ. 

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ(Health emergency) ಇರಲಿದ್ದು, ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ (Ambulance) ಸೇವೆ ಸಿಗುವುದಿಲ್ಲ. ಸಿಲಿಕಾನ್ ಸಿಟಿ(Bengaluru) ಜನರಿಗೆ ಸರ್ಕಾರದ 108 ಅಂಬ್ಯೂಲೆನ್ಸ್ ಸಿಗಲ್ಲ. ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಅಂಬ್ಯೂಲೆನ್ಸ್ ಸೇವೆ ಬಂದ್ ಆಗಲಿದೆ. ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ವೇತನ ಬಾಕಿ ಹಿನ್ನೆಲೆ ಮುಷ್ಕರಕ್ಕೆ ಸಿಬ್ಬಂದಿ ಸಜ್ಜಾಗಿದ್ದಾರೆ. ವೇತನ ಸಿಗದೇ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಇಂದು ರಾತ್ರಿಯಿಂದ ಮುಷ್ಕರದ ಎಚ್ಚರಿಕೆಯನ್ನು ನೀಡಲಾಗಿದೆ. ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದ್ದು, ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರದಿಂದ ಕಡಿತ ಮಾಡಿ ಕೇವಲ 12 ಸಾವಿರ ವೇತನ ನೀಡಿದ ಜಿವಿಕೆ ಸಂಸ್ಥೆ ನೀಡಿದೆ. ಸೋಮವಾರ ರಾತ್ರಿ 8 ಗಂಟೆಯಿಂದ  ರಾಜ್ಯದ 3,500 ಅರೋಗ್ಯ ಕವಚ ಸಿಬ್ಬಂದಿಯಿಂದ ಮುಷ್ಕರ ನಡೆಸಲಾಗುವುದು.

ಇದನ್ನೂ ವೀಕ್ಷಿಸಿ:  ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್