ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

Published : May 06, 2024, 12:42 PM ISTUpdated : May 06, 2024, 12:43 PM IST

ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಸಿಗುವುದಿಲ್ಲ. 

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ(Health emergency) ಇರಲಿದ್ದು, ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ (Ambulance) ಸೇವೆ ಸಿಗುವುದಿಲ್ಲ. ಸಿಲಿಕಾನ್ ಸಿಟಿ(Bengaluru) ಜನರಿಗೆ ಸರ್ಕಾರದ 108 ಅಂಬ್ಯೂಲೆನ್ಸ್ ಸಿಗಲ್ಲ. ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಅಂಬ್ಯೂಲೆನ್ಸ್ ಸೇವೆ ಬಂದ್ ಆಗಲಿದೆ. ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ವೇತನ ಬಾಕಿ ಹಿನ್ನೆಲೆ ಮುಷ್ಕರಕ್ಕೆ ಸಿಬ್ಬಂದಿ ಸಜ್ಜಾಗಿದ್ದಾರೆ. ವೇತನ ಸಿಗದೇ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಇಂದು ರಾತ್ರಿಯಿಂದ ಮುಷ್ಕರದ ಎಚ್ಚರಿಕೆಯನ್ನು ನೀಡಲಾಗಿದೆ. ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದ್ದು, ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರದಿಂದ ಕಡಿತ ಮಾಡಿ ಕೇವಲ 12 ಸಾವಿರ ವೇತನ ನೀಡಿದ ಜಿವಿಕೆ ಸಂಸ್ಥೆ ನೀಡಿದೆ. ಸೋಮವಾರ ರಾತ್ರಿ 8 ಗಂಟೆಯಿಂದ  ರಾಜ್ಯದ 3,500 ಅರೋಗ್ಯ ಕವಚ ಸಿಬ್ಬಂದಿಯಿಂದ ಮುಷ್ಕರ ನಡೆಸಲಾಗುವುದು.

ಇದನ್ನೂ ವೀಕ್ಷಿಸಿ:  ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!