ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

Published : May 06, 2024, 12:42 PM ISTUpdated : May 06, 2024, 12:43 PM IST

ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಸಿಗುವುದಿಲ್ಲ. 

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ(Health emergency) ಇರಲಿದ್ದು, ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ (Ambulance) ಸೇವೆ ಸಿಗುವುದಿಲ್ಲ. ಸಿಲಿಕಾನ್ ಸಿಟಿ(Bengaluru) ಜನರಿಗೆ ಸರ್ಕಾರದ 108 ಅಂಬ್ಯೂಲೆನ್ಸ್ ಸಿಗಲ್ಲ. ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಅಂಬ್ಯೂಲೆನ್ಸ್ ಸೇವೆ ಬಂದ್ ಆಗಲಿದೆ. ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ವೇತನ ಬಾಕಿ ಹಿನ್ನೆಲೆ ಮುಷ್ಕರಕ್ಕೆ ಸಿಬ್ಬಂದಿ ಸಜ್ಜಾಗಿದ್ದಾರೆ. ವೇತನ ಸಿಗದೇ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಇಂದು ರಾತ್ರಿಯಿಂದ ಮುಷ್ಕರದ ಎಚ್ಚರಿಕೆಯನ್ನು ನೀಡಲಾಗಿದೆ. ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದ್ದು, ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರದಿಂದ ಕಡಿತ ಮಾಡಿ ಕೇವಲ 12 ಸಾವಿರ ವೇತನ ನೀಡಿದ ಜಿವಿಕೆ ಸಂಸ್ಥೆ ನೀಡಿದೆ. ಸೋಮವಾರ ರಾತ್ರಿ 8 ಗಂಟೆಯಿಂದ  ರಾಜ್ಯದ 3,500 ಅರೋಗ್ಯ ಕವಚ ಸಿಬ್ಬಂದಿಯಿಂದ ಮುಷ್ಕರ ನಡೆಸಲಾಗುವುದು.

ಇದನ್ನೂ ವೀಕ್ಷಿಸಿ:  ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!