ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

Published : May 06, 2024, 12:42 PM ISTUpdated : May 06, 2024, 12:43 PM IST

ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಸಿಗುವುದಿಲ್ಲ. 

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ(Health emergency) ಇರಲಿದ್ದು, ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ (Ambulance) ಸೇವೆ ಸಿಗುವುದಿಲ್ಲ. ಸಿಲಿಕಾನ್ ಸಿಟಿ(Bengaluru) ಜನರಿಗೆ ಸರ್ಕಾರದ 108 ಅಂಬ್ಯೂಲೆನ್ಸ್ ಸಿಗಲ್ಲ. ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಅಂಬ್ಯೂಲೆನ್ಸ್ ಸೇವೆ ಬಂದ್ ಆಗಲಿದೆ. ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ವೇತನ ಬಾಕಿ ಹಿನ್ನೆಲೆ ಮುಷ್ಕರಕ್ಕೆ ಸಿಬ್ಬಂದಿ ಸಜ್ಜಾಗಿದ್ದಾರೆ. ವೇತನ ಸಿಗದೇ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಇಂದು ರಾತ್ರಿಯಿಂದ ಮುಷ್ಕರದ ಎಚ್ಚರಿಕೆಯನ್ನು ನೀಡಲಾಗಿದೆ. ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದ್ದು, ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರದಿಂದ ಕಡಿತ ಮಾಡಿ ಕೇವಲ 12 ಸಾವಿರ ವೇತನ ನೀಡಿದ ಜಿವಿಕೆ ಸಂಸ್ಥೆ ನೀಡಿದೆ. ಸೋಮವಾರ ರಾತ್ರಿ 8 ಗಂಟೆಯಿಂದ  ರಾಜ್ಯದ 3,500 ಅರೋಗ್ಯ ಕವಚ ಸಿಬ್ಬಂದಿಯಿಂದ ಮುಷ್ಕರ ನಡೆಸಲಾಗುವುದು.

ಇದನ್ನೂ ವೀಕ್ಷಿಸಿ:  ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!