ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ: 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಇಲ್ಲ!

Published : May 06, 2024, 12:42 PM ISTUpdated : May 06, 2024, 12:43 PM IST

ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ ಸೇವೆ ಸಿಗುವುದಿಲ್ಲ. 

ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ(Health emergency) ಇರಲಿದ್ದು, ರಾತ್ರಿ 8 ಗಂಟೆ ನಂತರ ಪೋರ್ಟ್ 108 ಅಂಬ್ಯೂಲೆನ್ಸ್ (Ambulance) ಸೇವೆ ಸಿಗುವುದಿಲ್ಲ. ಸಿಲಿಕಾನ್ ಸಿಟಿ(Bengaluru) ಜನರಿಗೆ ಸರ್ಕಾರದ 108 ಅಂಬ್ಯೂಲೆನ್ಸ್ ಸಿಗಲ್ಲ. ಸರ್ಕಾರದ ವೇತನ ಕಡಿತ ಹಾಗೂ ವೇತನ ನೀಡದ ಹಿನ್ನೆಲೆ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಅಂಬ್ಯೂಲೆನ್ಸ್ ಸೇವೆ ಬಂದ್ ಆಗಲಿದೆ. ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂರು ತಿಂಗಳ ವೇತನ ಬಾಕಿ ಹಿನ್ನೆಲೆ ಮುಷ್ಕರಕ್ಕೆ ಸಿಬ್ಬಂದಿ ಸಜ್ಜಾಗಿದ್ದಾರೆ. ವೇತನ ಸಿಗದೇ 108 ಸಿಬ್ಬಂದಿ ಜೀವನ ಹೈರಾಣಾಗಿದ್ದು, ಇಂದು ರಾತ್ರಿಯಿಂದ ಮುಷ್ಕರದ ಎಚ್ಚರಿಕೆಯನ್ನು ನೀಡಲಾಗಿದೆ. ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದ್ದು, ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರದಿಂದ ಕಡಿತ ಮಾಡಿ ಕೇವಲ 12 ಸಾವಿರ ವೇತನ ನೀಡಿದ ಜಿವಿಕೆ ಸಂಸ್ಥೆ ನೀಡಿದೆ. ಸೋಮವಾರ ರಾತ್ರಿ 8 ಗಂಟೆಯಿಂದ  ರಾಜ್ಯದ 3,500 ಅರೋಗ್ಯ ಕವಚ ಸಿಬ್ಬಂದಿಯಿಂದ ಮುಷ್ಕರ ನಡೆಸಲಾಗುವುದು.

ಇದನ್ನೂ ವೀಕ್ಷಿಸಿ:  ಪ್ರೈಡ್ ಇಂಡಿಯಾ ಅವಾರ್ಡ್: ಹೆಸರಾಂತ ಕೇಬಲ್‌ ಉದ್ಯಮಿ ಶಿವಪ್ರಸಾದ್‌ಗೆ ಪ್ರಶಸ್ತಿ

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?