ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ : ಇದೆಂಥಾ ಅಮಾನವೀಯತೆ

ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ : ಇದೆಂಥಾ ಅಮಾನವೀಯತೆ

Suvarna News   | Asianet News
Published : May 27, 2021, 11:16 AM ISTUpdated : May 27, 2021, 11:19 AM IST
  • ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ 
  • ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೆಲ್ತ್ ಇನ್ಸ್‌ಪೆಕ್ಟರ್
  • ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಹೆಲ್ತ್ ಇನ್ಸ್‌ಪೆಕ್ಟರ್‌ ಸಾವು

 ಚಿಕ್ಕಮಗಳೂರು (ಮೇ.27): ತರೀಕೆರೆ ಶಾಸಕ ಸುರೇಶ್ ಕಣ್ಣೆದುರೆ ಅಪಘಾತ ನಡೆದರೂ ಕಾರಿನಿಂದ ಇಳಿದಿಲ್ಲ. ಕಾರು ನಿಲ್ಲಿಸಿದರೂ ಬಂದು ನೋಡಿಲ್ಲ.

ದಲಿತ ಯುವಕನಿಗೆ ಮೂತ್ರ ಕುಡಿಸಿದ ಕೇಸ್ : ಕೈ ನಿಯೋಗದಿಂದ ಡಿಜಿಪಿಗೆ ದೂರು ...

ಲಕ್ಕವಳ್ಳಿ ಬಳಿ ಅಪಘಾತ ನಡೆದು  ಇಲ್ಲಿನ ಹೆಲ್ತ್ ಇನ್ಸ್‌ಪೆಕ್ಟರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಈ ಘಟನೆ ನೋಡಿಯೂ ಕೆಳಕ್ಕಿಳಿಯದೇ ಅಮಾನವೀಯತೆ ತೊರಿದ್ದಾರೆ. ಬಳಿಕ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಆರೋಗ್ಯಾಧಿಕಾರಿ ಮೃತಪಟ್ಟಿದ್ದಾರೆ.


 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!