ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ : ಇದೆಂಥಾ ಅಮಾನವೀಯತೆ

ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ : ಇದೆಂಥಾ ಅಮಾನವೀಯತೆ

Suvarna News   | Asianet News
Published : May 27, 2021, 11:16 AM ISTUpdated : May 27, 2021, 11:19 AM IST
  • ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ 
  • ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೆಲ್ತ್ ಇನ್ಸ್‌ಪೆಕ್ಟರ್
  • ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಹೆಲ್ತ್ ಇನ್ಸ್‌ಪೆಕ್ಟರ್‌ ಸಾವು

 ಚಿಕ್ಕಮಗಳೂರು (ಮೇ.27): ತರೀಕೆರೆ ಶಾಸಕ ಸುರೇಶ್ ಕಣ್ಣೆದುರೆ ಅಪಘಾತ ನಡೆದರೂ ಕಾರಿನಿಂದ ಇಳಿದಿಲ್ಲ. ಕಾರು ನಿಲ್ಲಿಸಿದರೂ ಬಂದು ನೋಡಿಲ್ಲ.

ದಲಿತ ಯುವಕನಿಗೆ ಮೂತ್ರ ಕುಡಿಸಿದ ಕೇಸ್ : ಕೈ ನಿಯೋಗದಿಂದ ಡಿಜಿಪಿಗೆ ದೂರು ...

ಲಕ್ಕವಳ್ಳಿ ಬಳಿ ಅಪಘಾತ ನಡೆದು  ಇಲ್ಲಿನ ಹೆಲ್ತ್ ಇನ್ಸ್‌ಪೆಕ್ಟರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಈ ಘಟನೆ ನೋಡಿಯೂ ಕೆಳಕ್ಕಿಳಿಯದೇ ಅಮಾನವೀಯತೆ ತೊರಿದ್ದಾರೆ. ಬಳಿಕ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಆರೋಗ್ಯಾಧಿಕಾರಿ ಮೃತಪಟ್ಟಿದ್ದಾರೆ.


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!