ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ : ಇದೆಂಥಾ ಅಮಾನವೀಯತೆ

ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ : ಇದೆಂಥಾ ಅಮಾನವೀಯತೆ

Suvarna News   | Asianet News
Published : May 27, 2021, 11:16 AM ISTUpdated : May 27, 2021, 11:19 AM IST
  • ಕಣ್ಣೆದುರೇ ಅಪಘಾತವಾದರೂ ಕಾರಿಂದ ಇಳಿಯದ ಶಾಸಕ 
  • ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೆಲ್ತ್ ಇನ್ಸ್‌ಪೆಕ್ಟರ್
  • ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಹೆಲ್ತ್ ಇನ್ಸ್‌ಪೆಕ್ಟರ್‌ ಸಾವು

 ಚಿಕ್ಕಮಗಳೂರು (ಮೇ.27): ತರೀಕೆರೆ ಶಾಸಕ ಸುರೇಶ್ ಕಣ್ಣೆದುರೆ ಅಪಘಾತ ನಡೆದರೂ ಕಾರಿನಿಂದ ಇಳಿದಿಲ್ಲ. ಕಾರು ನಿಲ್ಲಿಸಿದರೂ ಬಂದು ನೋಡಿಲ್ಲ.

ದಲಿತ ಯುವಕನಿಗೆ ಮೂತ್ರ ಕುಡಿಸಿದ ಕೇಸ್ : ಕೈ ನಿಯೋಗದಿಂದ ಡಿಜಿಪಿಗೆ ದೂರು ...

ಲಕ್ಕವಳ್ಳಿ ಬಳಿ ಅಪಘಾತ ನಡೆದು  ಇಲ್ಲಿನ ಹೆಲ್ತ್ ಇನ್ಸ್‌ಪೆಕ್ಟರ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಈ ಘಟನೆ ನೋಡಿಯೂ ಕೆಳಕ್ಕಿಳಿಯದೇ ಅಮಾನವೀಯತೆ ತೊರಿದ್ದಾರೆ. ಬಳಿಕ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಆರೋಗ್ಯಾಧಿಕಾರಿ ಮೃತಪಟ್ಟಿದ್ದಾರೆ.


 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?