ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ  ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

Published : Apr 20, 2021, 05:17 PM ISTUpdated : Apr 20, 2021, 05:40 PM IST

ಆಕ್ಸಿಜನ್ ಸಿಗದೆ ರೊಗಿಗಳ ಸಾವು/ ಶೃಂಗೇರಿಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯೆ/ ನರ್ಸಿಂಗ್ ಹೋಂ ನಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ/ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ

ಚಿಕ್ಕಮಗಳೂರು(ಏ. 20)  ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತ ಇದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹಾಗಾದರೆ ಸರ್ಕಾರ ಇದರ ಪರಿಹಾರಕ್ಕೆ ತೆಗೆದುಕೊಂಡ ಕ್ರಮ ಏನು? ಆರೋಗ್ಯ ಸಚಿವ  ಡಾ. ಕೆ. ಸುಧಾಕರ್ ಅವರೇ  ಉತ್ತರ ಕೊಟ್ಟಿದ್ದಾರೆ.

ಆಕ್ಸಿಜನ್ ಸಿಗದೆ ಸಾವನ್ನಪ್ಪಿದ  ಒಂದೆರಡು ಪ್ರಕರಣಗಳು ಆಗಿರಬಹುದು ನಾನು ಇಲ್ಲ ಅಂತ ಹೇಳಲ್ಲ ಎಂದು ಸುಧಾಕರ್ ಸತ್ಯ ಒಪ್ಪಿಕೊಂಡಿದ್ದಾರೆ. ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್. ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ನೀಡಿದೆ.

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ನರಳಾಟ..ಕರಾಳ ಕೊರೋನಾ

ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ. ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ. ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಬೇಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆ ಇದೆ. ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು. ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

 

 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ