ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ  ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

Published : Apr 20, 2021, 05:17 PM ISTUpdated : Apr 20, 2021, 05:40 PM IST

ಆಕ್ಸಿಜನ್ ಸಿಗದೆ ರೊಗಿಗಳ ಸಾವು/ ಶೃಂಗೇರಿಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯೆ/ ನರ್ಸಿಂಗ್ ಹೋಂ ನಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ/ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ

ಚಿಕ್ಕಮಗಳೂರು(ಏ. 20)  ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತ ಇದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹಾಗಾದರೆ ಸರ್ಕಾರ ಇದರ ಪರಿಹಾರಕ್ಕೆ ತೆಗೆದುಕೊಂಡ ಕ್ರಮ ಏನು? ಆರೋಗ್ಯ ಸಚಿವ  ಡಾ. ಕೆ. ಸುಧಾಕರ್ ಅವರೇ  ಉತ್ತರ ಕೊಟ್ಟಿದ್ದಾರೆ.

ಆಕ್ಸಿಜನ್ ಸಿಗದೆ ಸಾವನ್ನಪ್ಪಿದ  ಒಂದೆರಡು ಪ್ರಕರಣಗಳು ಆಗಿರಬಹುದು ನಾನು ಇಲ್ಲ ಅಂತ ಹೇಳಲ್ಲ ಎಂದು ಸುಧಾಕರ್ ಸತ್ಯ ಒಪ್ಪಿಕೊಂಡಿದ್ದಾರೆ. ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್. ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ನೀಡಿದೆ.

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ನರಳಾಟ..ಕರಾಳ ಕೊರೋನಾ

ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ. ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ. ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಬೇಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆ ಇದೆ. ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು. ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್