ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ  ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

Published : Apr 20, 2021, 05:17 PM ISTUpdated : Apr 20, 2021, 05:40 PM IST

ಆಕ್ಸಿಜನ್ ಸಿಗದೆ ರೊಗಿಗಳ ಸಾವು/ ಶೃಂಗೇರಿಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯೆ/ ನರ್ಸಿಂಗ್ ಹೋಂ ನಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ/ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ

ಚಿಕ್ಕಮಗಳೂರು(ಏ. 20)  ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತ ಇದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹಾಗಾದರೆ ಸರ್ಕಾರ ಇದರ ಪರಿಹಾರಕ್ಕೆ ತೆಗೆದುಕೊಂಡ ಕ್ರಮ ಏನು? ಆರೋಗ್ಯ ಸಚಿವ  ಡಾ. ಕೆ. ಸುಧಾಕರ್ ಅವರೇ  ಉತ್ತರ ಕೊಟ್ಟಿದ್ದಾರೆ.

ಆಕ್ಸಿಜನ್ ಸಿಗದೆ ಸಾವನ್ನಪ್ಪಿದ  ಒಂದೆರಡು ಪ್ರಕರಣಗಳು ಆಗಿರಬಹುದು ನಾನು ಇಲ್ಲ ಅಂತ ಹೇಳಲ್ಲ ಎಂದು ಸುಧಾಕರ್ ಸತ್ಯ ಒಪ್ಪಿಕೊಂಡಿದ್ದಾರೆ. ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್. ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ನೀಡಿದೆ.

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ನರಳಾಟ..ಕರಾಳ ಕೊರೋನಾ

ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ. ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ. ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಬೇಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆ ಇದೆ. ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು. ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!