ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ  ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

Published : Apr 20, 2021, 05:17 PM ISTUpdated : Apr 20, 2021, 05:40 PM IST

ಆಕ್ಸಿಜನ್ ಸಿಗದೆ ರೊಗಿಗಳ ಸಾವು/ ಶೃಂಗೇರಿಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯೆ/ ನರ್ಸಿಂಗ್ ಹೋಂ ನಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ/ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ

ಚಿಕ್ಕಮಗಳೂರು(ಏ. 20)  ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತ ಇದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹಾಗಾದರೆ ಸರ್ಕಾರ ಇದರ ಪರಿಹಾರಕ್ಕೆ ತೆಗೆದುಕೊಂಡ ಕ್ರಮ ಏನು? ಆರೋಗ್ಯ ಸಚಿವ  ಡಾ. ಕೆ. ಸುಧಾಕರ್ ಅವರೇ  ಉತ್ತರ ಕೊಟ್ಟಿದ್ದಾರೆ.

ಆಕ್ಸಿಜನ್ ಸಿಗದೆ ಸಾವನ್ನಪ್ಪಿದ  ಒಂದೆರಡು ಪ್ರಕರಣಗಳು ಆಗಿರಬಹುದು ನಾನು ಇಲ್ಲ ಅಂತ ಹೇಳಲ್ಲ ಎಂದು ಸುಧಾಕರ್ ಸತ್ಯ ಒಪ್ಪಿಕೊಂಡಿದ್ದಾರೆ. ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್. ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ನೀಡಿದೆ.

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ನರಳಾಟ..ಕರಾಳ ಕೊರೋನಾ

ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ. ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ. ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಬೇಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆ ಇದೆ. ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು. ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!