ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ  ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

Published : Apr 20, 2021, 05:17 PM ISTUpdated : Apr 20, 2021, 05:40 PM IST

ಆಕ್ಸಿಜನ್ ಸಿಗದೆ ರೊಗಿಗಳ ಸಾವು/ ಶೃಂಗೇರಿಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯೆ/ ನರ್ಸಿಂಗ್ ಹೋಂ ನಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ/ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ

ಚಿಕ್ಕಮಗಳೂರು(ಏ. 20)  ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತ ಇದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹಾಗಾದರೆ ಸರ್ಕಾರ ಇದರ ಪರಿಹಾರಕ್ಕೆ ತೆಗೆದುಕೊಂಡ ಕ್ರಮ ಏನು? ಆರೋಗ್ಯ ಸಚಿವ  ಡಾ. ಕೆ. ಸುಧಾಕರ್ ಅವರೇ  ಉತ್ತರ ಕೊಟ್ಟಿದ್ದಾರೆ.

ಆಕ್ಸಿಜನ್ ಸಿಗದೆ ಸಾವನ್ನಪ್ಪಿದ  ಒಂದೆರಡು ಪ್ರಕರಣಗಳು ಆಗಿರಬಹುದು ನಾನು ಇಲ್ಲ ಅಂತ ಹೇಳಲ್ಲ ಎಂದು ಸುಧಾಕರ್ ಸತ್ಯ ಒಪ್ಪಿಕೊಂಡಿದ್ದಾರೆ. ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್. ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ನೀಡಿದೆ.

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ನರಳಾಟ..ಕರಾಳ ಕೊರೋನಾ

ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ. ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ. ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಬೇಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆ ಇದೆ. ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು. ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!