ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ  ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

ಆಕ್ಸಿಜನ್ ಸಮಸ್ಯೆ ಮೂಲ ಹೇಳಿದ ಡಾ. ಸುಧಾಕರ್.. ಎಲ್ಲ ಬಗೆಹರಿಯಲಿದೆ

Published : Apr 20, 2021, 05:17 PM ISTUpdated : Apr 20, 2021, 05:40 PM IST

ಆಕ್ಸಿಜನ್ ಸಿಗದೆ ರೊಗಿಗಳ ಸಾವು/ ಶೃಂಗೇರಿಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರತಿಕ್ರಿಯೆ/ ನರ್ಸಿಂಗ್ ಹೋಂ ನಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ/ ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ

ಚಿಕ್ಕಮಗಳೂರು(ಏ. 20)  ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸುತ್ತ ಇದೆ. ಆಮ್ಲಜನಕ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಹಾಗಾದರೆ ಸರ್ಕಾರ ಇದರ ಪರಿಹಾರಕ್ಕೆ ತೆಗೆದುಕೊಂಡ ಕ್ರಮ ಏನು? ಆರೋಗ್ಯ ಸಚಿವ  ಡಾ. ಕೆ. ಸುಧಾಕರ್ ಅವರೇ  ಉತ್ತರ ಕೊಟ್ಟಿದ್ದಾರೆ.

ಆಕ್ಸಿಜನ್ ಸಿಗದೆ ಸಾವನ್ನಪ್ಪಿದ  ಒಂದೆರಡು ಪ್ರಕರಣಗಳು ಆಗಿರಬಹುದು ನಾನು ಇಲ್ಲ ಅಂತ ಹೇಳಲ್ಲ ಎಂದು ಸುಧಾಕರ್ ಸತ್ಯ ಒಪ್ಪಿಕೊಂಡಿದ್ದಾರೆ. ಇದೇ ರೀತಿ ಪ್ರಕರಣಗಳು ಹೆಚ್ಚಾದರೆ ಆಕ್ಸಿಜನ್ ಬಹಳಷ್ಟು ಬೇಕಾಗುತ್ತದೆ. ಸದ್ಯ ಎಸ್ಟಿಮೇಟ್ ಮಾಡಿರೋದು 1200-1500 ಮೆಟ್ರಿಕ್ ಟನ್. ಕೇಂದ್ರ ಸರ್ಕಾರ ಸದ್ಯದ ಪರಿಸ್ಥಿತಿಗೆ 300 ಮೆಟ್ರಿಕ್ ಟನ್ ನೀಡಿದೆ.

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ನರಳಾಟ..ಕರಾಳ ಕೊರೋನಾ

ರಾಜ್ಯದಲ್ಲಿ ಸಾವಿರಾರು ನರ್ಸಿಂಗ್ ಹೋಮ್ ಗಳಿವೆ. ಸಣ್ಣ ನರ್ಸಿಂಗ್ ಹೋಮಲ್ಲಿ ಸಣ್ಣ ಸಿಲಿಂಡರ್ ಇಟ್ಟುಕೊಂಡಿರುತ್ತಾರೆ. ಸಣ್ಣ ಸಿಲಿಂಡರ್ ಇದ್ರೆ ಮೂರು ಬಾರಿ ಚೇಂಜ್ ಮಾಡಬೇಕಾಗುತ್ತದೆ. ಈ ರೀತಿಯ ನ್ಯೂನತೆಗಳಿವೆ, ತಾಂತ್ರಿಕ ಸಮಸ್ಯೆ ಇದೆ. ಲಿಕ್ವಿಡ್ ಪ್ಲಾಂಟ್ಸ್ ಇರುವಂತಹ ಆಸ್ಪತ್ರೆಗಳು ಆಗಬೇಕು. ಎಲ್ಲ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?