ರಸ್ತೆ ಬದಿಯಲ್ಲಿ ಪಿಪಿಇ ಕಿಟ್ ಬಿಸಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ; ಗ್ರಾಮಸ್ಥರಲ್ಲಿ ಆತಂಕ

ರಸ್ತೆ ಬದಿಯಲ್ಲಿ ಪಿಪಿಇ ಕಿಟ್ ಬಿಸಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ; ಗ್ರಾಮಸ್ಥರಲ್ಲಿ ಆತಂಕ

Published : Jun 17, 2020, 04:42 PM IST

ಆರೋಗ್ಯ ಇಲಾಖೆ ಸಿಬ್ಬಂದಿ ರಸ್ತೆ ಬದಿಯಲ್ಲೇ ಪಿಪಿಇ ಕಿಟ್ ಬಿಸಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡತಾವ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಜೂ. 17): ಆರೋಗ್ಯ ಇಲಾಖೆ ಸಿಬ್ಬಂದಿ ರಸ್ತೆ ಬದಿಯಲ್ಲೇ ಪಿಪಿಇ ಕಿಟ್ ಬಿಸಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡತಾವ ಗ್ರಾಮದಲ್ಲಿ ನಡೆದಿದೆ

ಕೋವಿಡ್ 19 ಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದು ಅಂತ್ಯ ಸಂಸ್ಕಾರ ಮಾಡಿ ವಾಪಸಾಗುವಾಗ ಈ ಘಟನೆ ನಡೆದಿದೆ. ಕೊರೊನಾಗೆ ಬಲಿಯಾದ ವ್ಯಕ್ತಿ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದು ಅಲ್ಲಿಯೇ ಮೃತಪಟ್ಟಿದ್ದರು. ಅಂಬುಲೆನ್ಸ್ ಮೂಲಕ ಕರೆದುಕೊಂಡು ಬಂದು ಮಧ್ಯರಾತ್ರಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ವಾಪಸ್ ಹೋಗುವಾಗ ಪಿಪಿಇ ಕಿಟ್‌ನ್ನು ಉಚ್ಚಾ ಗ್ರಾಮದ ಬಳಿ ಬಿಸಾಡಿ ಹೋಗಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!