ರಸ್ತೆ ಬದಿಯಲ್ಲಿ ಪಿಪಿಇ ಕಿಟ್ ಬಿಸಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ; ಗ್ರಾಮಸ್ಥರಲ್ಲಿ ಆತಂಕ

ರಸ್ತೆ ಬದಿಯಲ್ಲಿ ಪಿಪಿಇ ಕಿಟ್ ಬಿಸಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ; ಗ್ರಾಮಸ್ಥರಲ್ಲಿ ಆತಂಕ

Published : Jun 17, 2020, 04:42 PM IST

ಆರೋಗ್ಯ ಇಲಾಖೆ ಸಿಬ್ಬಂದಿ ರಸ್ತೆ ಬದಿಯಲ್ಲೇ ಪಿಪಿಇ ಕಿಟ್ ಬಿಸಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡತಾವ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಜೂ. 17): ಆರೋಗ್ಯ ಇಲಾಖೆ ಸಿಬ್ಬಂದಿ ರಸ್ತೆ ಬದಿಯಲ್ಲೇ ಪಿಪಿಇ ಕಿಟ್ ಬಿಸಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡತಾವ ಗ್ರಾಮದಲ್ಲಿ ನಡೆದಿದೆ

ಕೋವಿಡ್ 19 ಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದು ಅಂತ್ಯ ಸಂಸ್ಕಾರ ಮಾಡಿ ವಾಪಸಾಗುವಾಗ ಈ ಘಟನೆ ನಡೆದಿದೆ. ಕೊರೊನಾಗೆ ಬಲಿಯಾದ ವ್ಯಕ್ತಿ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದು ಅಲ್ಲಿಯೇ ಮೃತಪಟ್ಟಿದ್ದರು. ಅಂಬುಲೆನ್ಸ್ ಮೂಲಕ ಕರೆದುಕೊಂಡು ಬಂದು ಮಧ್ಯರಾತ್ರಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ವಾಪಸ್ ಹೋಗುವಾಗ ಪಿಪಿಇ ಕಿಟ್‌ನ್ನು ಉಚ್ಚಾ ಗ್ರಾಮದ ಬಳಿ ಬಿಸಾಡಿ ಹೋಗಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?