ರಸ್ತೆ ಬದಿಯಲ್ಲಿ ಪಿಪಿಇ ಕಿಟ್ ಬಿಸಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ; ಗ್ರಾಮಸ್ಥರಲ್ಲಿ ಆತಂಕ

ರಸ್ತೆ ಬದಿಯಲ್ಲಿ ಪಿಪಿಇ ಕಿಟ್ ಬಿಸಾಡಿದ ಆರೋಗ್ಯ ಇಲಾಖೆ ಸಿಬ್ಬಂದಿ; ಗ್ರಾಮಸ್ಥರಲ್ಲಿ ಆತಂಕ

Published : Jun 17, 2020, 04:42 PM IST

ಆರೋಗ್ಯ ಇಲಾಖೆ ಸಿಬ್ಬಂದಿ ರಸ್ತೆ ಬದಿಯಲ್ಲೇ ಪಿಪಿಇ ಕಿಟ್ ಬಿಸಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡತಾವ ಗ್ರಾಮದಲ್ಲಿ ನಡೆದಿದೆ. 

ಬೆಂಗಳೂರು (ಜೂ. 17): ಆರೋಗ್ಯ ಇಲಾಖೆ ಸಿಬ್ಬಂದಿ ರಸ್ತೆ ಬದಿಯಲ್ಲೇ ಪಿಪಿಇ ಕಿಟ್ ಬಿಸಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪಗೌಡತಾವ ಗ್ರಾಮದಲ್ಲಿ ನಡೆದಿದೆ

ಕೋವಿಡ್ 19 ಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದು ಅಂತ್ಯ ಸಂಸ್ಕಾರ ಮಾಡಿ ವಾಪಸಾಗುವಾಗ ಈ ಘಟನೆ ನಡೆದಿದೆ. ಕೊರೊನಾಗೆ ಬಲಿಯಾದ ವ್ಯಕ್ತಿ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದು ಅಲ್ಲಿಯೇ ಮೃತಪಟ್ಟಿದ್ದರು. ಅಂಬುಲೆನ್ಸ್ ಮೂಲಕ ಕರೆದುಕೊಂಡು ಬಂದು ಮಧ್ಯರಾತ್ರಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ವಾಪಸ್ ಹೋಗುವಾಗ ಪಿಪಿಇ ಕಿಟ್‌ನ್ನು ಉಚ್ಚಾ ಗ್ರಾಮದ ಬಳಿ ಬಿಸಾಡಿ ಹೋಗಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!