ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

Published : Jun 18, 2024, 09:17 AM IST

ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದು, ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌ ಮಾಡೋದನ್ನು ನಿಲ್ಲಿಸಲಾಗಿದೆ. 

ಕಲಬುರಗಿ: ಜಿಲ್ಲೆಯ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ(Jayadeva Hospital) ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌(Operation) ಮಾಡೋದನ್ನು ನಿಲ್ಲಿಸಲಾಗಿದೆ. ನೀರಿಲ್ಲದ ಕಾರಣ ಶಸ್ತ್ರ ಚಿಕಿತ್ಸೆಯನ್ನು ಸ್ಥಗಿತ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಕಲಬುರಗಿ ಜಯದೇವದಲ್ಲಿ ಹಾರ್ಟ್‌ ಆಪರೇಷನ್ (Heart operation) ಬಂದ್ ಮಾಡಲಾಗಿದೆ. ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದಾರೆ. ಮಳೆ ಹಿನ್ನೆಲೆ ಮಣ್ಣು ಹಾಗೂ ಕೊಳಚೆ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆಯಂತೆ. ಮಣ್ಣು ಮಿಶ್ರಿತ ನೀರು ಆಪರೇಷನ್ ಥೇಯಟರ್‌ಗೆ ಬಳಕೆ ಮಾಡೋಕೆ ಬರೋದಿಲ್ಲ. ಹೀಗಾಗಿ ಅತೀ ತುರ್ತು ಶಸ್ತ್ರ ಚಿಕಿತ್ಸೆ ಹೊರತುಪಡಿಸಿ ಉಳಿದ ಸರ್ಜರಿ ಬಂದ್ ಮಾಡಲಾಗಿದೆ. ಸದ್ಯದಲ್ಲೇ ಮಹಾನಗರ ಪಾಲಿಕೆ ನೀರಿನ ಸಮಸ್ಯೆ ಸರಿ ಮಾಡೋದಾಗಿ ಹೇಳಿದೆ ಎನ್ನುತ್ತೆ ಆಡಳಿತ ಮಂಡಳಿ. ಸದ್ಯದ್ರಲ್ಲೇ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತೇವೆ. ಇದು ಒಂದೆರಡು ದಿ‌ನದ ಸಮಸ್ಯೆಯಷ್ಟೇ ಎನ್ನುತ್ತಾರೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್.

ಇದನ್ನೂ ವೀಕ್ಷಿಸಿ:  Renukaswamy Murder Case: ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆ ಆಗಿತ್ತಾ ? ಈ ಬಗ್ಗೆ ಮಾಲೀಕ ಜಯಣ್ಣ ಹೇಳಿದ್ದೇನು?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more