ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

Published : Jun 18, 2024, 09:17 AM IST

ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದು, ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌ ಮಾಡೋದನ್ನು ನಿಲ್ಲಿಸಲಾಗಿದೆ. 

ಕಲಬುರಗಿ: ಜಿಲ್ಲೆಯ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ(Jayadeva Hospital) ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌(Operation) ಮಾಡೋದನ್ನು ನಿಲ್ಲಿಸಲಾಗಿದೆ. ನೀರಿಲ್ಲದ ಕಾರಣ ಶಸ್ತ್ರ ಚಿಕಿತ್ಸೆಯನ್ನು ಸ್ಥಗಿತ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಕಲಬುರಗಿ ಜಯದೇವದಲ್ಲಿ ಹಾರ್ಟ್‌ ಆಪರೇಷನ್ (Heart operation) ಬಂದ್ ಮಾಡಲಾಗಿದೆ. ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದಾರೆ. ಮಳೆ ಹಿನ್ನೆಲೆ ಮಣ್ಣು ಹಾಗೂ ಕೊಳಚೆ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆಯಂತೆ. ಮಣ್ಣು ಮಿಶ್ರಿತ ನೀರು ಆಪರೇಷನ್ ಥೇಯಟರ್‌ಗೆ ಬಳಕೆ ಮಾಡೋಕೆ ಬರೋದಿಲ್ಲ. ಹೀಗಾಗಿ ಅತೀ ತುರ್ತು ಶಸ್ತ್ರ ಚಿಕಿತ್ಸೆ ಹೊರತುಪಡಿಸಿ ಉಳಿದ ಸರ್ಜರಿ ಬಂದ್ ಮಾಡಲಾಗಿದೆ. ಸದ್ಯದಲ್ಲೇ ಮಹಾನಗರ ಪಾಲಿಕೆ ನೀರಿನ ಸಮಸ್ಯೆ ಸರಿ ಮಾಡೋದಾಗಿ ಹೇಳಿದೆ ಎನ್ನುತ್ತೆ ಆಡಳಿತ ಮಂಡಳಿ. ಸದ್ಯದ್ರಲ್ಲೇ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತೇವೆ. ಇದು ಒಂದೆರಡು ದಿ‌ನದ ಸಮಸ್ಯೆಯಷ್ಟೇ ಎನ್ನುತ್ತಾರೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್.

ಇದನ್ನೂ ವೀಕ್ಷಿಸಿ:  Renukaswamy Murder Case: ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆ ಆಗಿತ್ತಾ ? ಈ ಬಗ್ಗೆ ಮಾಲೀಕ ಜಯಣ್ಣ ಹೇಳಿದ್ದೇನು?

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more