ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

Published : Jun 18, 2024, 09:17 AM IST

ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದು, ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌ ಮಾಡೋದನ್ನು ನಿಲ್ಲಿಸಲಾಗಿದೆ. 

ಕಲಬುರಗಿ: ಜಿಲ್ಲೆಯ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ(Jayadeva Hospital) ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌(Operation) ಮಾಡೋದನ್ನು ನಿಲ್ಲಿಸಲಾಗಿದೆ. ನೀರಿಲ್ಲದ ಕಾರಣ ಶಸ್ತ್ರ ಚಿಕಿತ್ಸೆಯನ್ನು ಸ್ಥಗಿತ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಕಲಬುರಗಿ ಜಯದೇವದಲ್ಲಿ ಹಾರ್ಟ್‌ ಆಪರೇಷನ್ (Heart operation) ಬಂದ್ ಮಾಡಲಾಗಿದೆ. ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದಾರೆ. ಮಳೆ ಹಿನ್ನೆಲೆ ಮಣ್ಣು ಹಾಗೂ ಕೊಳಚೆ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆಯಂತೆ. ಮಣ್ಣು ಮಿಶ್ರಿತ ನೀರು ಆಪರೇಷನ್ ಥೇಯಟರ್‌ಗೆ ಬಳಕೆ ಮಾಡೋಕೆ ಬರೋದಿಲ್ಲ. ಹೀಗಾಗಿ ಅತೀ ತುರ್ತು ಶಸ್ತ್ರ ಚಿಕಿತ್ಸೆ ಹೊರತುಪಡಿಸಿ ಉಳಿದ ಸರ್ಜರಿ ಬಂದ್ ಮಾಡಲಾಗಿದೆ. ಸದ್ಯದಲ್ಲೇ ಮಹಾನಗರ ಪಾಲಿಕೆ ನೀರಿನ ಸಮಸ್ಯೆ ಸರಿ ಮಾಡೋದಾಗಿ ಹೇಳಿದೆ ಎನ್ನುತ್ತೆ ಆಡಳಿತ ಮಂಡಳಿ. ಸದ್ಯದ್ರಲ್ಲೇ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತೇವೆ. ಇದು ಒಂದೆರಡು ದಿ‌ನದ ಸಮಸ್ಯೆಯಷ್ಟೇ ಎನ್ನುತ್ತಾರೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್.

ಇದನ್ನೂ ವೀಕ್ಷಿಸಿ:  Renukaswamy Murder Case: ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆ ಆಗಿತ್ತಾ ? ಈ ಬಗ್ಗೆ ಮಾಲೀಕ ಜಯಣ್ಣ ಹೇಳಿದ್ದೇನು?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more