ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

Published : Jun 18, 2024, 09:17 AM IST

ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದು, ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌ ಮಾಡೋದನ್ನು ನಿಲ್ಲಿಸಲಾಗಿದೆ. 

ಕಲಬುರಗಿ: ಜಿಲ್ಲೆಯ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ(Jayadeva Hospital) ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌(Operation) ಮಾಡೋದನ್ನು ನಿಲ್ಲಿಸಲಾಗಿದೆ. ನೀರಿಲ್ಲದ ಕಾರಣ ಶಸ್ತ್ರ ಚಿಕಿತ್ಸೆಯನ್ನು ಸ್ಥಗಿತ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಕಲಬುರಗಿ ಜಯದೇವದಲ್ಲಿ ಹಾರ್ಟ್‌ ಆಪರೇಷನ್ (Heart operation) ಬಂದ್ ಮಾಡಲಾಗಿದೆ. ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದಾರೆ. ಮಳೆ ಹಿನ್ನೆಲೆ ಮಣ್ಣು ಹಾಗೂ ಕೊಳಚೆ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆಯಂತೆ. ಮಣ್ಣು ಮಿಶ್ರಿತ ನೀರು ಆಪರೇಷನ್ ಥೇಯಟರ್‌ಗೆ ಬಳಕೆ ಮಾಡೋಕೆ ಬರೋದಿಲ್ಲ. ಹೀಗಾಗಿ ಅತೀ ತುರ್ತು ಶಸ್ತ್ರ ಚಿಕಿತ್ಸೆ ಹೊರತುಪಡಿಸಿ ಉಳಿದ ಸರ್ಜರಿ ಬಂದ್ ಮಾಡಲಾಗಿದೆ. ಸದ್ಯದಲ್ಲೇ ಮಹಾನಗರ ಪಾಲಿಕೆ ನೀರಿನ ಸಮಸ್ಯೆ ಸರಿ ಮಾಡೋದಾಗಿ ಹೇಳಿದೆ ಎನ್ನುತ್ತೆ ಆಡಳಿತ ಮಂಡಳಿ. ಸದ್ಯದ್ರಲ್ಲೇ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತೇವೆ. ಇದು ಒಂದೆರಡು ದಿ‌ನದ ಸಮಸ್ಯೆಯಷ್ಟೇ ಎನ್ನುತ್ತಾರೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್.

ಇದನ್ನೂ ವೀಕ್ಷಿಸಿ:  Renukaswamy Murder Case: ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆ ಆಗಿತ್ತಾ ? ಈ ಬಗ್ಗೆ ಮಾಲೀಕ ಜಯಣ್ಣ ಹೇಳಿದ್ದೇನು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more