ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

Published : Jun 18, 2024, 09:17 AM IST

ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದು, ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌ ಮಾಡೋದನ್ನು ನಿಲ್ಲಿಸಲಾಗಿದೆ. 

ಕಲಬುರಗಿ: ಜಿಲ್ಲೆಯ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ(Jayadeva Hospital) ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌(Operation) ಮಾಡೋದನ್ನು ನಿಲ್ಲಿಸಲಾಗಿದೆ. ನೀರಿಲ್ಲದ ಕಾರಣ ಶಸ್ತ್ರ ಚಿಕಿತ್ಸೆಯನ್ನು ಸ್ಥಗಿತ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಕಲಬುರಗಿ ಜಯದೇವದಲ್ಲಿ ಹಾರ್ಟ್‌ ಆಪರೇಷನ್ (Heart operation) ಬಂದ್ ಮಾಡಲಾಗಿದೆ. ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದಾರೆ. ಮಳೆ ಹಿನ್ನೆಲೆ ಮಣ್ಣು ಹಾಗೂ ಕೊಳಚೆ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆಯಂತೆ. ಮಣ್ಣು ಮಿಶ್ರಿತ ನೀರು ಆಪರೇಷನ್ ಥೇಯಟರ್‌ಗೆ ಬಳಕೆ ಮಾಡೋಕೆ ಬರೋದಿಲ್ಲ. ಹೀಗಾಗಿ ಅತೀ ತುರ್ತು ಶಸ್ತ್ರ ಚಿಕಿತ್ಸೆ ಹೊರತುಪಡಿಸಿ ಉಳಿದ ಸರ್ಜರಿ ಬಂದ್ ಮಾಡಲಾಗಿದೆ. ಸದ್ಯದಲ್ಲೇ ಮಹಾನಗರ ಪಾಲಿಕೆ ನೀರಿನ ಸಮಸ್ಯೆ ಸರಿ ಮಾಡೋದಾಗಿ ಹೇಳಿದೆ ಎನ್ನುತ್ತೆ ಆಡಳಿತ ಮಂಡಳಿ. ಸದ್ಯದ್ರಲ್ಲೇ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತೇವೆ. ಇದು ಒಂದೆರಡು ದಿ‌ನದ ಸಮಸ್ಯೆಯಷ್ಟೇ ಎನ್ನುತ್ತಾರೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್.

ಇದನ್ನೂ ವೀಕ್ಷಿಸಿ:  Renukaswamy Murder Case: ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆ ಆಗಿತ್ತಾ ? ಈ ಬಗ್ಗೆ ಮಾಲೀಕ ಜಯಣ್ಣ ಹೇಳಿದ್ದೇನು?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more