ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

ವೈದ್ಯರಿಲ್ಲ, ಸಿಬ್ಬಂದಿಯಿಲ್ಲ ಆಪರೇಷನ್‌ ಮಾಡೋಕೆ ನೀರೂ ಇಲ್ಲ: ಅವ್ಯವಸ್ಥೆಗಳ ಕೂಪವಾಯ್ತಾ ಜಯದೇವ ಹೃದ್ರೋಗ ಆಸ್ಪತ್ರೆ ?

Published : Jun 18, 2024, 09:17 AM IST

ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದು, ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌ ಮಾಡೋದನ್ನು ನಿಲ್ಲಿಸಲಾಗಿದೆ. 

ಕಲಬುರಗಿ: ಜಿಲ್ಲೆಯ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ(Jayadeva Hospital) ವೈದ್ಯರು, ಸಿಬ್ಬಂದಿ, ನೀರು ಇಲ್ಲದ ಕಾರಣ ಆಪರೇಷನ್‌(Operation) ಮಾಡೋದನ್ನು ನಿಲ್ಲಿಸಲಾಗಿದೆ. ನೀರಿಲ್ಲದ ಕಾರಣ ಶಸ್ತ್ರ ಚಿಕಿತ್ಸೆಯನ್ನು ಸ್ಥಗಿತ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಕಲಬುರಗಿ ಜಯದೇವದಲ್ಲಿ ಹಾರ್ಟ್‌ ಆಪರೇಷನ್ (Heart operation) ಬಂದ್ ಮಾಡಲಾಗಿದೆ. ತುರ್ತು ಬಳಕೆಗೆ ಬ್ಯಾರೆಲ್‌ಗಳಲ್ಲಿ ನೀರನ್ನು ಜಯದೇವ ಆಸ್ಪತ್ರೆ ಸಿಬ್ಬಂದಿ‌ ತುಂಬಿಟ್ಟಿದ್ದಾರೆ. ಮಳೆ ಹಿನ್ನೆಲೆ ಮಣ್ಣು ಹಾಗೂ ಕೊಳಚೆ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆಯಂತೆ. ಮಣ್ಣು ಮಿಶ್ರಿತ ನೀರು ಆಪರೇಷನ್ ಥೇಯಟರ್‌ಗೆ ಬಳಕೆ ಮಾಡೋಕೆ ಬರೋದಿಲ್ಲ. ಹೀಗಾಗಿ ಅತೀ ತುರ್ತು ಶಸ್ತ್ರ ಚಿಕಿತ್ಸೆ ಹೊರತುಪಡಿಸಿ ಉಳಿದ ಸರ್ಜರಿ ಬಂದ್ ಮಾಡಲಾಗಿದೆ. ಸದ್ಯದಲ್ಲೇ ಮಹಾನಗರ ಪಾಲಿಕೆ ನೀರಿನ ಸಮಸ್ಯೆ ಸರಿ ಮಾಡೋದಾಗಿ ಹೇಳಿದೆ ಎನ್ನುತ್ತೆ ಆಡಳಿತ ಮಂಡಳಿ. ಸದ್ಯದ್ರಲ್ಲೇ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತೇವೆ. ಇದು ಒಂದೆರಡು ದಿ‌ನದ ಸಮಸ್ಯೆಯಷ್ಟೇ ಎನ್ನುತ್ತಾರೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್.

ಇದನ್ನೂ ವೀಕ್ಷಿಸಿ:  Renukaswamy Murder Case: ಹಿಂದೆ ಪಟ್ಟಣಗೆರೆ ಶೆಡ್‌ನಲ್ಲಿ ಈ ರೀತಿ ಘಟನೆ ಆಗಿತ್ತಾ ? ಈ ಬಗ್ಗೆ ಮಾಲೀಕ ಜಯಣ್ಣ ಹೇಳಿದ್ದೇನು?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more