ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಪ್ರವಾಹಾಸುರನ ಅಟ್ಟಹಾಸ, ದಕ್ಷಿಣದಲ್ಲೂ ಮಳೆ ಅವಾಂತರ.. ಕೊಚ್ಚಿ ಹೋದ ಬದುಕು..!

ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಪ್ರವಾಹಾಸುರನ ಅಟ್ಟಹಾಸ, ದಕ್ಷಿಣದಲ್ಲೂ ಮಳೆ ಅವಾಂತರ.. ಕೊಚ್ಚಿ ಹೋದ ಬದುಕು..!

Published : Jul 27, 2024, 02:30 PM ISTUpdated : Jul 27, 2024, 02:40 PM IST

ಜನರಷ್ಟೇ ಅಲ್ಲ.. ದೇವರನ್ನೂ ಮುಳುಗಿಸಿದ ಮಳೆರಾಯ..! ಶವ ಸಂಸ್ಕಾರಕ್ಕೂ ಬಿಡುತ್ತಿಲ್ಲ ಪ್ರವಾಹ..! ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಭೀಕರ ಪ್ರವಾಹ..! ದಕ್ಷಿಣದಲ್ಲೂ ಮಳೆ ಅವಾಂತರ.. ಕೊಚ್ಚಿ ಹೋದ ಬದುಕು..! ಇದೇ ಇವತ್ತಿನ ಸುವರ್ಣ ಫೋಕಸ್.. ದೇವರೇ ದಿಕ್ಕು.!

ಉತ್ತರ ಕರ್ನಾಟಕದಲ್ಲಿ ಪ್ರವಾಹಾಸುರನ ಅಟ್ಟಹಾಸ ಜೋರಾಗಿದ್ದು, ಕಾಪಾಡಬೇಕಿದ್ದ ದೇವರೇ ಜಲದಿಗ್ಬಂಧನಕ್ಕೊಳಗಾಗಿದ್ದಾನೆ.. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಊರಿಗೆ ಊರೇ ಜಲಾಘಾತಕ್ಕೆ ಕೊಚ್ಚಿಕೊಂಡು ಹೋಗಿವೆ.. ಸಂಪರ್ಕ ಕಲ್ಪಿಸುವ ಸೇತುವೆಗಳು ನೀರಿನಲ್ಲಿ ಕೊಚ್ಚಿಹೋಗಿದ್ದು, ಹಲವು ಮನೆಗಳು ಕುಸಿದು ಬಿದ್ದಿವೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more