ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

Published : Jul 20, 2024, 10:13 AM IST

ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕಣ್ಣೆದುರೇ ಕೊಚ್ಚಿ ಹೋಯ್ತು ಹಸು..!
ನಂಜನಗೂಡಲ್ಲಿ ಪ್ರವಾಹ ಭೀತಿ,ತೇಲಿ ಬಂತು ಹಸುವಿನ ಮೃತ ದೇಹ..! 
ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಎಮ್ಮೆಗಳನ್ನು ದಡಕ್ಕೆ ಕರೆತಂದ ರೈತ..!

ರಾಜ್ಯಾದ್ಯಂತ ವರಣಾರ್ಭಟ ಜೋರಾಗಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಶಿರಾಡಿಘಾಟ್‌ನಲ್ಲಿ ಕಾರ್ ಮೇಲೆ ಗುಡ್ಡ ಕುಸಿದ್ರೆ, ಮನೆಯಲ್ಲಿ ಮಲಗಿದ್ದವರ ಮೇಲೆ ಮನೆ(House) ಕುಸಿದು ಬಿದ್ದಿದೆ. ಅಷ್ಟೇ ಅಲ್ಲದೇ ಕಣ್ಣೆದುರೇ ಹಸು ಪ್ರವಾಹದಲ್ಲಿ(Flood) ಕೊಚ್ಚಿಕೊಂಡು ಹೋಗಿದೆ. ಇನ್ನೂ ಇತ್ತ ಕರಾವಳಿಯೇ ಬೆಚ್ಚಿ ಬೀಳುವ ಮಳೆಯಾಗ್ತಿದ್ದು, ಈ ಪುನರ್ವಸು ಮಳೆಯ (Rain)  ಅಟ್ಟಹಾಸಕ್ಕೆ ಆಕಾಶದೆತ್ತರದ ಬೆಟ್ಟಗುಡ್ಡಗಳೇ ಧರಾಶಾಹಿಯಾಗ್ತಿದೆ. ಈ ಪುನರ್ವಸು ಮಳೆಗೆ ಇಡಿ ಮಲೆನಾಡು, ಕರಾವಳಿ ಭಾಗವೇ ತತ್ತರಿಸಿ ಹೋಗಿದ್ದು, ಬರಿದಾಗಿದ್ದ ನದಿಗಳು ಉಗ್ರರೂಪ ಪಡೆದುಕೊಂಡು ಜಲದಿಗ್ಬಂಧನ ಹಾಕಿವೆ. ರೋಡ್‌ಗಳ ಮೇಲೆ ರಭಸವಾಗಿ ಹರಿಯುತ್ತಿರುವ ನದಿ, ಊರು ಕೇರಿ ಎನ್ನದೇ ಎಲ್ಲವನ್ನೂ ಮುಳುಗಿಸಿ ರಣ ಕೇಕೆ ಹಾಕ್ತಿದ್ದಾನೆ ವರುಣ. ಜೀವನದಿಗಳು ಉಗ್ರರೂಪ ತಾಳಿದ್ದು, ದೇವಸ್ಥಾನಕ್ಕೂ ವರುಣ ಜಲ ದಿಗ್ಬಂಧನ ಹಾಕಿದ್ದಾನೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more