ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

Published : Jul 20, 2024, 10:13 AM IST

ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕಣ್ಣೆದುರೇ ಕೊಚ್ಚಿ ಹೋಯ್ತು ಹಸು..!
ನಂಜನಗೂಡಲ್ಲಿ ಪ್ರವಾಹ ಭೀತಿ,ತೇಲಿ ಬಂತು ಹಸುವಿನ ಮೃತ ದೇಹ..! 
ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಎಮ್ಮೆಗಳನ್ನು ದಡಕ್ಕೆ ಕರೆತಂದ ರೈತ..!

ರಾಜ್ಯಾದ್ಯಂತ ವರಣಾರ್ಭಟ ಜೋರಾಗಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಶಿರಾಡಿಘಾಟ್‌ನಲ್ಲಿ ಕಾರ್ ಮೇಲೆ ಗುಡ್ಡ ಕುಸಿದ್ರೆ, ಮನೆಯಲ್ಲಿ ಮಲಗಿದ್ದವರ ಮೇಲೆ ಮನೆ(House) ಕುಸಿದು ಬಿದ್ದಿದೆ. ಅಷ್ಟೇ ಅಲ್ಲದೇ ಕಣ್ಣೆದುರೇ ಹಸು ಪ್ರವಾಹದಲ್ಲಿ(Flood) ಕೊಚ್ಚಿಕೊಂಡು ಹೋಗಿದೆ. ಇನ್ನೂ ಇತ್ತ ಕರಾವಳಿಯೇ ಬೆಚ್ಚಿ ಬೀಳುವ ಮಳೆಯಾಗ್ತಿದ್ದು, ಈ ಪುನರ್ವಸು ಮಳೆಯ (Rain)  ಅಟ್ಟಹಾಸಕ್ಕೆ ಆಕಾಶದೆತ್ತರದ ಬೆಟ್ಟಗುಡ್ಡಗಳೇ ಧರಾಶಾಹಿಯಾಗ್ತಿದೆ. ಈ ಪುನರ್ವಸು ಮಳೆಗೆ ಇಡಿ ಮಲೆನಾಡು, ಕರಾವಳಿ ಭಾಗವೇ ತತ್ತರಿಸಿ ಹೋಗಿದ್ದು, ಬರಿದಾಗಿದ್ದ ನದಿಗಳು ಉಗ್ರರೂಪ ಪಡೆದುಕೊಂಡು ಜಲದಿಗ್ಬಂಧನ ಹಾಕಿವೆ. ರೋಡ್‌ಗಳ ಮೇಲೆ ರಭಸವಾಗಿ ಹರಿಯುತ್ತಿರುವ ನದಿ, ಊರು ಕೇರಿ ಎನ್ನದೇ ಎಲ್ಲವನ್ನೂ ಮುಳುಗಿಸಿ ರಣ ಕೇಕೆ ಹಾಕ್ತಿದ್ದಾನೆ ವರುಣ. ಜೀವನದಿಗಳು ಉಗ್ರರೂಪ ತಾಳಿದ್ದು, ದೇವಸ್ಥಾನಕ್ಕೂ ವರುಣ ಜಲ ದಿಗ್ಬಂಧನ ಹಾಕಿದ್ದಾನೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more