ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

Published : Jul 20, 2024, 10:13 AM IST

ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕಣ್ಣೆದುರೇ ಕೊಚ್ಚಿ ಹೋಯ್ತು ಹಸು..!
ನಂಜನಗೂಡಲ್ಲಿ ಪ್ರವಾಹ ಭೀತಿ,ತೇಲಿ ಬಂತು ಹಸುವಿನ ಮೃತ ದೇಹ..! 
ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಎಮ್ಮೆಗಳನ್ನು ದಡಕ್ಕೆ ಕರೆತಂದ ರೈತ..!

ರಾಜ್ಯಾದ್ಯಂತ ವರಣಾರ್ಭಟ ಜೋರಾಗಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಶಿರಾಡಿಘಾಟ್‌ನಲ್ಲಿ ಕಾರ್ ಮೇಲೆ ಗುಡ್ಡ ಕುಸಿದ್ರೆ, ಮನೆಯಲ್ಲಿ ಮಲಗಿದ್ದವರ ಮೇಲೆ ಮನೆ(House) ಕುಸಿದು ಬಿದ್ದಿದೆ. ಅಷ್ಟೇ ಅಲ್ಲದೇ ಕಣ್ಣೆದುರೇ ಹಸು ಪ್ರವಾಹದಲ್ಲಿ(Flood) ಕೊಚ್ಚಿಕೊಂಡು ಹೋಗಿದೆ. ಇನ್ನೂ ಇತ್ತ ಕರಾವಳಿಯೇ ಬೆಚ್ಚಿ ಬೀಳುವ ಮಳೆಯಾಗ್ತಿದ್ದು, ಈ ಪುನರ್ವಸು ಮಳೆಯ (Rain)  ಅಟ್ಟಹಾಸಕ್ಕೆ ಆಕಾಶದೆತ್ತರದ ಬೆಟ್ಟಗುಡ್ಡಗಳೇ ಧರಾಶಾಹಿಯಾಗ್ತಿದೆ. ಈ ಪುನರ್ವಸು ಮಳೆಗೆ ಇಡಿ ಮಲೆನಾಡು, ಕರಾವಳಿ ಭಾಗವೇ ತತ್ತರಿಸಿ ಹೋಗಿದ್ದು, ಬರಿದಾಗಿದ್ದ ನದಿಗಳು ಉಗ್ರರೂಪ ಪಡೆದುಕೊಂಡು ಜಲದಿಗ್ಬಂಧನ ಹಾಕಿವೆ. ರೋಡ್‌ಗಳ ಮೇಲೆ ರಭಸವಾಗಿ ಹರಿಯುತ್ತಿರುವ ನದಿ, ಊರು ಕೇರಿ ಎನ್ನದೇ ಎಲ್ಲವನ್ನೂ ಮುಳುಗಿಸಿ ರಣ ಕೇಕೆ ಹಾಕ್ತಿದ್ದಾನೆ ವರುಣ. ಜೀವನದಿಗಳು ಉಗ್ರರೂಪ ತಾಳಿದ್ದು, ದೇವಸ್ಥಾನಕ್ಕೂ ವರುಣ ಜಲ ದಿಗ್ಬಂಧನ ಹಾಕಿದ್ದಾನೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more