ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

Published : Jul 20, 2024, 10:13 AM IST

ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕಣ್ಣೆದುರೇ ಕೊಚ್ಚಿ ಹೋಯ್ತು ಹಸು..!
ನಂಜನಗೂಡಲ್ಲಿ ಪ್ರವಾಹ ಭೀತಿ,ತೇಲಿ ಬಂತು ಹಸುವಿನ ಮೃತ ದೇಹ..! 
ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಎಮ್ಮೆಗಳನ್ನು ದಡಕ್ಕೆ ಕರೆತಂದ ರೈತ..!

ರಾಜ್ಯಾದ್ಯಂತ ವರಣಾರ್ಭಟ ಜೋರಾಗಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಶಿರಾಡಿಘಾಟ್‌ನಲ್ಲಿ ಕಾರ್ ಮೇಲೆ ಗುಡ್ಡ ಕುಸಿದ್ರೆ, ಮನೆಯಲ್ಲಿ ಮಲಗಿದ್ದವರ ಮೇಲೆ ಮನೆ(House) ಕುಸಿದು ಬಿದ್ದಿದೆ. ಅಷ್ಟೇ ಅಲ್ಲದೇ ಕಣ್ಣೆದುರೇ ಹಸು ಪ್ರವಾಹದಲ್ಲಿ(Flood) ಕೊಚ್ಚಿಕೊಂಡು ಹೋಗಿದೆ. ಇನ್ನೂ ಇತ್ತ ಕರಾವಳಿಯೇ ಬೆಚ್ಚಿ ಬೀಳುವ ಮಳೆಯಾಗ್ತಿದ್ದು, ಈ ಪುನರ್ವಸು ಮಳೆಯ (Rain)  ಅಟ್ಟಹಾಸಕ್ಕೆ ಆಕಾಶದೆತ್ತರದ ಬೆಟ್ಟಗುಡ್ಡಗಳೇ ಧರಾಶಾಹಿಯಾಗ್ತಿದೆ. ಈ ಪುನರ್ವಸು ಮಳೆಗೆ ಇಡಿ ಮಲೆನಾಡು, ಕರಾವಳಿ ಭಾಗವೇ ತತ್ತರಿಸಿ ಹೋಗಿದ್ದು, ಬರಿದಾಗಿದ್ದ ನದಿಗಳು ಉಗ್ರರೂಪ ಪಡೆದುಕೊಂಡು ಜಲದಿಗ್ಬಂಧನ ಹಾಕಿವೆ. ರೋಡ್‌ಗಳ ಮೇಲೆ ರಭಸವಾಗಿ ಹರಿಯುತ್ತಿರುವ ನದಿ, ಊರು ಕೇರಿ ಎನ್ನದೇ ಎಲ್ಲವನ್ನೂ ಮುಳುಗಿಸಿ ರಣ ಕೇಕೆ ಹಾಕ್ತಿದ್ದಾನೆ ವರುಣ. ಜೀವನದಿಗಳು ಉಗ್ರರೂಪ ತಾಳಿದ್ದು, ದೇವಸ್ಥಾನಕ್ಕೂ ವರುಣ ಜಲ ದಿಗ್ಬಂಧನ ಹಾಕಿದ್ದಾನೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more