ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

Published : Jul 20, 2024, 10:13 AM IST

ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕಣ್ಣೆದುರೇ ಕೊಚ್ಚಿ ಹೋಯ್ತು ಹಸು..!
ನಂಜನಗೂಡಲ್ಲಿ ಪ್ರವಾಹ ಭೀತಿ,ತೇಲಿ ಬಂತು ಹಸುವಿನ ಮೃತ ದೇಹ..! 
ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಎಮ್ಮೆಗಳನ್ನು ದಡಕ್ಕೆ ಕರೆತಂದ ರೈತ..!

ರಾಜ್ಯಾದ್ಯಂತ ವರಣಾರ್ಭಟ ಜೋರಾಗಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಶಿರಾಡಿಘಾಟ್‌ನಲ್ಲಿ ಕಾರ್ ಮೇಲೆ ಗುಡ್ಡ ಕುಸಿದ್ರೆ, ಮನೆಯಲ್ಲಿ ಮಲಗಿದ್ದವರ ಮೇಲೆ ಮನೆ(House) ಕುಸಿದು ಬಿದ್ದಿದೆ. ಅಷ್ಟೇ ಅಲ್ಲದೇ ಕಣ್ಣೆದುರೇ ಹಸು ಪ್ರವಾಹದಲ್ಲಿ(Flood) ಕೊಚ್ಚಿಕೊಂಡು ಹೋಗಿದೆ. ಇನ್ನೂ ಇತ್ತ ಕರಾವಳಿಯೇ ಬೆಚ್ಚಿ ಬೀಳುವ ಮಳೆಯಾಗ್ತಿದ್ದು, ಈ ಪುನರ್ವಸು ಮಳೆಯ (Rain)  ಅಟ್ಟಹಾಸಕ್ಕೆ ಆಕಾಶದೆತ್ತರದ ಬೆಟ್ಟಗುಡ್ಡಗಳೇ ಧರಾಶಾಹಿಯಾಗ್ತಿದೆ. ಈ ಪುನರ್ವಸು ಮಳೆಗೆ ಇಡಿ ಮಲೆನಾಡು, ಕರಾವಳಿ ಭಾಗವೇ ತತ್ತರಿಸಿ ಹೋಗಿದ್ದು, ಬರಿದಾಗಿದ್ದ ನದಿಗಳು ಉಗ್ರರೂಪ ಪಡೆದುಕೊಂಡು ಜಲದಿಗ್ಬಂಧನ ಹಾಕಿವೆ. ರೋಡ್‌ಗಳ ಮೇಲೆ ರಭಸವಾಗಿ ಹರಿಯುತ್ತಿರುವ ನದಿ, ಊರು ಕೇರಿ ಎನ್ನದೇ ಎಲ್ಲವನ್ನೂ ಮುಳುಗಿಸಿ ರಣ ಕೇಕೆ ಹಾಕ್ತಿದ್ದಾನೆ ವರುಣ. ಜೀವನದಿಗಳು ಉಗ್ರರೂಪ ತಾಳಿದ್ದು, ದೇವಸ್ಥಾನಕ್ಕೂ ವರುಣ ಜಲ ದಿಗ್ಬಂಧನ ಹಾಕಿದ್ದಾನೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more