ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

ಕುಸಿಯುತ್ತಿದೆ ಶಿರಾಡಿ ಘಾಟ್..ನಡುಗುತ್ತಿವೆ ಬೆಟ್ಟದ ರಸ್ತೆಗಳು..! ಮನೆ ಗೋಡೆ ಕುಸಿದು ಮಲಗಿದ್ದವರ ದಾರುಣ ಅಂತ್ಯ..!

Published : Jul 20, 2024, 10:13 AM IST

ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕಣ್ಣೆದುರೇ ಕೊಚ್ಚಿ ಹೋಯ್ತು ಹಸು..!
ನಂಜನಗೂಡಲ್ಲಿ ಪ್ರವಾಹ ಭೀತಿ,ತೇಲಿ ಬಂತು ಹಸುವಿನ ಮೃತ ದೇಹ..! 
ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಎಮ್ಮೆಗಳನ್ನು ದಡಕ್ಕೆ ಕರೆತಂದ ರೈತ..!

ರಾಜ್ಯಾದ್ಯಂತ ವರಣಾರ್ಭಟ ಜೋರಾಗಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಶಿರಾಡಿಘಾಟ್‌ನಲ್ಲಿ ಕಾರ್ ಮೇಲೆ ಗುಡ್ಡ ಕುಸಿದ್ರೆ, ಮನೆಯಲ್ಲಿ ಮಲಗಿದ್ದವರ ಮೇಲೆ ಮನೆ(House) ಕುಸಿದು ಬಿದ್ದಿದೆ. ಅಷ್ಟೇ ಅಲ್ಲದೇ ಕಣ್ಣೆದುರೇ ಹಸು ಪ್ರವಾಹದಲ್ಲಿ(Flood) ಕೊಚ್ಚಿಕೊಂಡು ಹೋಗಿದೆ. ಇನ್ನೂ ಇತ್ತ ಕರಾವಳಿಯೇ ಬೆಚ್ಚಿ ಬೀಳುವ ಮಳೆಯಾಗ್ತಿದ್ದು, ಈ ಪುನರ್ವಸು ಮಳೆಯ (Rain)  ಅಟ್ಟಹಾಸಕ್ಕೆ ಆಕಾಶದೆತ್ತರದ ಬೆಟ್ಟಗುಡ್ಡಗಳೇ ಧರಾಶಾಹಿಯಾಗ್ತಿದೆ. ಈ ಪುನರ್ವಸು ಮಳೆಗೆ ಇಡಿ ಮಲೆನಾಡು, ಕರಾವಳಿ ಭಾಗವೇ ತತ್ತರಿಸಿ ಹೋಗಿದ್ದು, ಬರಿದಾಗಿದ್ದ ನದಿಗಳು ಉಗ್ರರೂಪ ಪಡೆದುಕೊಂಡು ಜಲದಿಗ್ಬಂಧನ ಹಾಕಿವೆ. ರೋಡ್‌ಗಳ ಮೇಲೆ ರಭಸವಾಗಿ ಹರಿಯುತ್ತಿರುವ ನದಿ, ಊರು ಕೇರಿ ಎನ್ನದೇ ಎಲ್ಲವನ್ನೂ ಮುಳುಗಿಸಿ ರಣ ಕೇಕೆ ಹಾಕ್ತಿದ್ದಾನೆ ವರುಣ. ಜೀವನದಿಗಳು ಉಗ್ರರೂಪ ತಾಳಿದ್ದು, ದೇವಸ್ಥಾನಕ್ಕೂ ವರುಣ ಜಲ ದಿಗ್ಬಂಧನ ಹಾಕಿದ್ದಾನೆ.

ಇದನ್ನೂ ವೀಕ್ಷಿಸಿ:  ರೀಲ್ಸ್ ಹುಚ್ಚಿಗೆ ಬಿದ್ದ ಮಹಾಶಯ ಮಾಡಿದ್ದ ಹುಚ್ಚಾಟ ಏನು..? ರೀಲ್ಸ್ ಮಾಡುವವರೇ ಎಚ್ಚರ..ಎಚ್ಚರ..ಎಚ್ಚರ..!

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more