ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

Published : Jun 02, 2024, 12:42 PM IST

ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ಅವಾಂತರವನ್ನು ಸೃಷ್ಟಿಸಿದ್ದು, ಯಲಚೇನಹಳ್ಳಿಯಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ.
 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bengaluru) ಮಳೆ ಅವಾಂತರವನ್ನು ಸೃಷ್ಟಿಸಿದ್ದು, ರಸ್ತೆಗಳು ನದಿಯಂತೆ ಬದಲಾಗಿವೆ. ಸಂಜೆ ಸುರಿದ ಮಳೆಯಿಂದ ಇಡಿ ಏರಿಯಾ ಜಾಲಾವೃತವಾಗಿದೆ. ಯಲಚೇನಹಳ್ಳಿಯಲ್ಲಿ ಮಳೆ(Rain) ನೀರು ಮನೆಗಳಿಗೆ ನುಗ್ಗಿದೆ. ಮನೆಯ ಮುಂದೆ ನೀರು ಹರಿದ್ರು ಕೇಳೋರಿಲ್ಲದಂತಾಗಿದೆ. ಐದಾರು ಅಡಿಯಷ್ಟು ನೀರು ಹರಿದ್ರು ಯಾವ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ. ನೀರಿನಲ್ಲೇ ಮನೆಯ ಸಾಮಗ್ರಿಗಳು ಹರಿದು ಹೋಗುತ್ತಿವೆ. ಕೊಳೆತ ಪ್ಲಾಸ್ಟಿಕ್‌ಗಳು ನೀರಿನಲ್ಲಿ ಹರಿದು ಬರುತ್ತಿವೆ. ವಾಸನೆ ತಡೆಯಲಾರದೆ ಬೇರೆ ಕಡೆ ನಿವಾಸಿಗಳು ತೆರಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more