ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

Published : Jun 02, 2024, 12:42 PM IST

ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ಅವಾಂತರವನ್ನು ಸೃಷ್ಟಿಸಿದ್ದು, ಯಲಚೇನಹಳ್ಳಿಯಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ.
 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bengaluru) ಮಳೆ ಅವಾಂತರವನ್ನು ಸೃಷ್ಟಿಸಿದ್ದು, ರಸ್ತೆಗಳು ನದಿಯಂತೆ ಬದಲಾಗಿವೆ. ಸಂಜೆ ಸುರಿದ ಮಳೆಯಿಂದ ಇಡಿ ಏರಿಯಾ ಜಾಲಾವೃತವಾಗಿದೆ. ಯಲಚೇನಹಳ್ಳಿಯಲ್ಲಿ ಮಳೆ(Rain) ನೀರು ಮನೆಗಳಿಗೆ ನುಗ್ಗಿದೆ. ಮನೆಯ ಮುಂದೆ ನೀರು ಹರಿದ್ರು ಕೇಳೋರಿಲ್ಲದಂತಾಗಿದೆ. ಐದಾರು ಅಡಿಯಷ್ಟು ನೀರು ಹರಿದ್ರು ಯಾವ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ. ನೀರಿನಲ್ಲೇ ಮನೆಯ ಸಾಮಗ್ರಿಗಳು ಹರಿದು ಹೋಗುತ್ತಿವೆ. ಕೊಳೆತ ಪ್ಲಾಸ್ಟಿಕ್‌ಗಳು ನೀರಿನಲ್ಲಿ ಹರಿದು ಬರುತ್ತಿವೆ. ವಾಸನೆ ತಡೆಯಲಾರದೆ ಬೇರೆ ಕಡೆ ನಿವಾಸಿಗಳು ತೆರಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more