ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರಿನಲ್ಲಿ ಮಳೆ ಅವಾಂತರ: ನದಿಯಂತಾದ ರಸ್ತೆಗಳು..ಮನೆಗಳಿಗೆ ನುಗ್ಗಿದ ನೀರು

Published : Jun 02, 2024, 12:42 PM IST

ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ಅವಾಂತರವನ್ನು ಸೃಷ್ಟಿಸಿದ್ದು, ಯಲಚೇನಹಳ್ಳಿಯಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದೆ.
 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ(Bengaluru) ಮಳೆ ಅವಾಂತರವನ್ನು ಸೃಷ್ಟಿಸಿದ್ದು, ರಸ್ತೆಗಳು ನದಿಯಂತೆ ಬದಲಾಗಿವೆ. ಸಂಜೆ ಸುರಿದ ಮಳೆಯಿಂದ ಇಡಿ ಏರಿಯಾ ಜಾಲಾವೃತವಾಗಿದೆ. ಯಲಚೇನಹಳ್ಳಿಯಲ್ಲಿ ಮಳೆ(Rain) ನೀರು ಮನೆಗಳಿಗೆ ನುಗ್ಗಿದೆ. ಮನೆಯ ಮುಂದೆ ನೀರು ಹರಿದ್ರು ಕೇಳೋರಿಲ್ಲದಂತಾಗಿದೆ. ಐದಾರು ಅಡಿಯಷ್ಟು ನೀರು ಹರಿದ್ರು ಯಾವ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ. ನೀರಿನಲ್ಲೇ ಮನೆಯ ಸಾಮಗ್ರಿಗಳು ಹರಿದು ಹೋಗುತ್ತಿವೆ. ಕೊಳೆತ ಪ್ಲಾಸ್ಟಿಕ್‌ಗಳು ನೀರಿನಲ್ಲಿ ಹರಿದು ಬರುತ್ತಿವೆ. ವಾಸನೆ ತಡೆಯಲಾರದೆ ಬೇರೆ ಕಡೆ ನಿವಾಸಿಗಳು ತೆರಳುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಈ ದೇಶ ಉಳಿಯಬೇಕಿದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಷ್ಟೇ: ಹೆಚ್‌.ಡಿ.ರೇವಣ್ಣ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more