ಸಿಲಿಕಾನ್‌ ಸಿಟಿಯಲ್ಲಿ ತುಂತುರು ಮಳೆ: ಜನರ ಪರದಾಟ

ಸಿಲಿಕಾನ್‌ ಸಿಟಿಯಲ್ಲಿ ತುಂತುರು ಮಳೆ: ಜನರ ಪರದಾಟ

Published : Nov 26, 2020, 02:15 PM IST

ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ| ಮೋಡ ಮುಸುಕಿದ ವಾತಾವರಣ| ಆಫೀಸ್‌ಗಳಿಗೆ ಹೋಗಲು ಜನರ ಪರದಾಟ| ಜನಜೀವನ ಸಂಪೂರ್ಣ ಅಸ್ತವ್ಯಸ್ತ| 

ಬೆಂಗಳೂರು(ನ.26): ನಿವಾರ್‌ ಚಂಡಮಾರುತ ಎಫೆಕ್ಟ್‌ನಿಂದ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಬೆಳಿಗ್ಗೆಯಿಂದಲೇ ತುಂತುರು ಮಳೆ ಬೀಳುತ್ತಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಜನರು ಆಫೀಸ್‌ಗಳಿಗೆ ಹೋಗಲು ಪರದಾಡಿದ್ದಾರೆ.

ನಿವಾರ್‌ ಚಂಡಮಾರುತ ಎಫೆಕ್ಟ್‌: ಚಿಕ್ಕಬಳ್ಳಾಪುರದಲ್ಲೂ ಭಾರೀ ಮಳೆ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಇನ್ನಿಲ್ಲದ ಪರದಾಟು ಅನುಭವಿಸಿದ್ದಾರೆ. ನಿವಾರ್‌ ಚಂಡಮಾರುತದ ಎಫೆಕ್ಟ್‌ನಿಂದಾಗಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!