ನಿವಾರ್‌ ಚಂಡಮಾರುತ ಎಫೆಕ್ಟ್‌: ಚಿಕ್ಕಬಳ್ಳಾಪುರದಲ್ಲೂ ಭಾರೀ ಮಳೆ

ನಿವಾರ್‌ ಚಂಡಮಾರುತ ಎಫೆಕ್ಟ್‌: ಚಿಕ್ಕಬಳ್ಳಾಪುರದಲ್ಲೂ ಭಾರೀ ಮಳೆ

Published : Nov 26, 2020, 01:37 PM IST

ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತ| ಜಿಟಿ ಜಿಟಿ ಮಳೆಗೆ ವಾಹನ ಸವಾರರ ಪರದಾಟ| ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆ| 

ಚಿಕ್ಕಬಳ್ಳಾಪುರ(ನ.26): ತಮಿಳುನಾಡಿಗೆ ಅಪ್ಪಳಿಸಿದ ನಿವಾರ್‌ ಚಂಡಮಾರುತದಿಂದ ಜಿಲ್ಲೆಯಲ್ಲಿಯೂ ಕೂಡ ಭಾರೀ ಮಾಳೆಯಾಗುತ್ತಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಜಿಟಿ ಜಿಟಿ ಮಳೆಗೆ ವಾಹನ ಸವಾರರು ಪರದಾಡುತ್ತಿದ್ದಾರೆ. 

ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

ಇನ್ನು ಚಿಕ್ಕಬಳ್ಳಾಪುರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದೆ. ಚಿಕ್ಕಬಳ್ಳಾಪುರ ನಗರದಲ್ಲಿ ಬೆಳಿಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!