ಕಾಫಿನಾಡಲ್ಲಿ ಭಾರೀ ಮಳೆ,  ಹೆಬ್ಬಾಳೆ ಸೇತುವೆ ಮುಳುಗಡೆ, ಕಳಸ-ಹೊರನಾಡು ಸಂಪರ್ಕ ಕಡಿತ

ಕಾಫಿನಾಡಲ್ಲಿ ಭಾರೀ ಮಳೆ, ಹೆಬ್ಬಾಳೆ ಸೇತುವೆ ಮುಳುಗಡೆ, ಕಳಸ-ಹೊರನಾಡು ಸಂಪರ್ಕ ಕಡಿತ

Published : Sep 20, 2020, 04:29 PM IST

ರಾಜ್ಯದಲ್ಲಿ ಮತ್ತೆ ಮಳೆ ಸುರಿಯಲು ಪ್ರಾರಂಭವಾಗಿದ್ದು ನದಿಗಳು ತುಂಬುತ್ತಿವೆ. ಭದ್ರೆ ಅಪಾಯದ ಮಟ್ಟ ಮೀರಿ ಹರಿಯಲು ಶುರು ಮಾಡಿದ್ದಾಳೆ. ಕಳಸ- ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಮುಳುಗಡೆ ಸೇತುವೆ ಎಂದೇ ಈ ಸೇತುವೆ ಹೆಸರು ಪಡೆದಿದೆ. 

ಬೆಂಗಳೂರು (ಸೆ. 20): ರಾಜ್ಯದಲ್ಲಿ ಮತ್ತೆ ಮಳೆ ಸುರಿಯಲು ಪ್ರಾರಂಭವಾಗಿದ್ದು ನದಿಗಳು ತುಂಬುತ್ತಿವೆ. ಭದ್ರೆ ಅಪಾಯದ ಮಟ್ಟ ಮೀರಿ ಹರಿಯಲು ಶುರು ಮಾಡಿದ್ದಾಳೆ. ಕಳಸ- ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಮುಳುಗಡೆ ಸೇತುವೆ ಎಂದೇ ಈ ಸೇತುವೆ ಹೆಸರು ಪಡೆದಿದೆ. 

ಕೊಟ್ಟಿಗೆಹಾರ, ನಿಡುವಾಳೆ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಭದ್ರೆ ಹೊಲಗಳಿಗೆ, ಜಮೀನಿಗೆ ನುಗ್ಗುವ ಭೀತಿ ಇದ್ದು ರೈತರು ತಮ್ಮ ಬೆಳೆ ನಾಶವಾಗಬಹುದು ಎಂಬ ಆತಂಕದಲ್ಲಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?