ಕಾಫಿನಾಡಲ್ಲಿ ಭಾರೀ ಮಳೆ,  ಹೆಬ್ಬಾಳೆ ಸೇತುವೆ ಮುಳುಗಡೆ, ಕಳಸ-ಹೊರನಾಡು ಸಂಪರ್ಕ ಕಡಿತ

ಕಾಫಿನಾಡಲ್ಲಿ ಭಾರೀ ಮಳೆ, ಹೆಬ್ಬಾಳೆ ಸೇತುವೆ ಮುಳುಗಡೆ, ಕಳಸ-ಹೊರನಾಡು ಸಂಪರ್ಕ ಕಡಿತ

Published : Sep 20, 2020, 04:29 PM IST

ರಾಜ್ಯದಲ್ಲಿ ಮತ್ತೆ ಮಳೆ ಸುರಿಯಲು ಪ್ರಾರಂಭವಾಗಿದ್ದು ನದಿಗಳು ತುಂಬುತ್ತಿವೆ. ಭದ್ರೆ ಅಪಾಯದ ಮಟ್ಟ ಮೀರಿ ಹರಿಯಲು ಶುರು ಮಾಡಿದ್ದಾಳೆ. ಕಳಸ- ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಮುಳುಗಡೆ ಸೇತುವೆ ಎಂದೇ ಈ ಸೇತುವೆ ಹೆಸರು ಪಡೆದಿದೆ. 

ಬೆಂಗಳೂರು (ಸೆ. 20): ರಾಜ್ಯದಲ್ಲಿ ಮತ್ತೆ ಮಳೆ ಸುರಿಯಲು ಪ್ರಾರಂಭವಾಗಿದ್ದು ನದಿಗಳು ತುಂಬುತ್ತಿವೆ. ಭದ್ರೆ ಅಪಾಯದ ಮಟ್ಟ ಮೀರಿ ಹರಿಯಲು ಶುರು ಮಾಡಿದ್ದಾಳೆ. ಕಳಸ- ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಮುಳುಗಡೆ ಸೇತುವೆ ಎಂದೇ ಈ ಸೇತುವೆ ಹೆಸರು ಪಡೆದಿದೆ. 

ಕೊಟ್ಟಿಗೆಹಾರ, ನಿಡುವಾಳೆ, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಭದ್ರೆ ಹೊಲಗಳಿಗೆ, ಜಮೀನಿಗೆ ನುಗ್ಗುವ ಭೀತಿ ಇದ್ದು ರೈತರು ತಮ್ಮ ಬೆಳೆ ನಾಶವಾಗಬಹುದು ಎಂಬ ಆತಂಕದಲ್ಲಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!