ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

Published : Jul 17, 2024, 04:56 PM IST

ರಣ ಮಳೆಗೆ ಅಪಾಯದ ಮಟ್ಟ ತಲುಪಿದ ಅಬ್ಬಿಕಲ್ಲು ಜಲಪಾತ..!  
ಶಿರೂರು ಬಳಿ ಗುಡ್ಡ ಕುಸಿತ.. ನದಿಗೆ ಬಿದ್ದ ಗ್ಯಾಸ್ ಟ್ಯಾಂಕರ್..!
ಡಿಪೋಗೆ ನುಗ್ಗಿದ ನೀರು..50ಕ್ಕೂ ಹೆಚ್ಚು ಬಸ್ಸುಗಳು ಜಲಾವೃತ..!

ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದೆ ಅದ್ರಲ್ಲೂ ಕರಾವಳಿ ಮಲೆನಾಡು ಭಾಗದಲ್ಲಂತೂ ಜಲಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಉಕ್ಕಿ ಹರಿಯುತ್ತಿರುವ ನದಿಗಳು ರೌದ್ರರೂಪ ತಾಳಿದ್ದು, ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಊರಿಗೆ ಊರೇ ಜಲದಿಗ್ಭಂದನಕ್ಕೊಳಗಾಗಿದೆ. ಸೇತುವೆಗಳು ಜಲಾವೃತಗೊಂಡಿದ್ದು, ಹಲವು ಮನೆಗಳು ಕುಸಿದು ಬಿದ್ದಿವೆ. ಮಲೆನಾಡು ಭಾಗದಲ್ಲಿ ಸುರೀತಿರೋ ಪುನರ್ವಸು ಮಳೆಯ(Rain) ಅಟ್ಟಹಾಸಕ್ಕೆ ಸಂಪೂರ್ಣ ಕರಾವಳಿ ತತ್ತರಿಸಿದೆ. ಬತ್ತಿ ಹೋಗಿದ್ದ ನದಿಗಳು ಈಗ ರೌದ್ರಾವತಾರ ತಾಳಿದ್ದು, ಊರಿಗೆ ಊರೇ ಮುಳುಗಿ ಹೋಗಿದೆ. ಮಲೆನಾಡಲ್ಲಿ ಸುರಿಯುತ್ತಿರುವ ಭೀಕರ ಮಳೆಗೆ ಮಲೆನಾಡಿಗರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ತುಂಗಾ ,ಹೇಮಾವತಿ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಜೀವ ಕೈಯಲ್ಲಿಡಿದು ಬದುಕುವಂತಾಗಿದೆ. ನದಿಗಳ ನೀರು(Water) ಜಮೀನು ಹಾಗೂ ರಸ್ತೆಗಳಿಗೆ ನುಗ್ಗಿ ಸಂಪೂರ್ಣ ಜಲಾವೃತವಾಗಿದ್ರೆ. ಭಾರೀ ಪ್ರಮಾಣದಲ್ಲಿ ಸುರಿಯುತ್ತಿರೋ ಮಳೆಯಿಂದಾಗಿ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಸಾವು..! ಅವರು ರೀಲ್ಸ್‌ನಲ್ಲೇ ಧರ್ಮದ ಪಾಠ ಮಾಡ್ತಿದ್ರು..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more