ಮುಂಗಾರು ಮಳೆ ಅವಾಂತರ: ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಿಸಿದ ಗ್ರಾಮಸ್ಥರು

ಮುಂಗಾರು ಮಳೆ ಅವಾಂತರ: ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಿಸಿದ ಗ್ರಾಮಸ್ಥರು

Published : Jul 21, 2023, 10:53 AM IST

ಧಾರವಾಡದ ಅಣ್ಣಾವರದ ಕಂಬಾರ ಗಣವಿ ಬ್ರಿಡ್ಜ್‌ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ದಾಟಲು ಹೋದ ಬೈಕ್‌ ಸವಾರ ಕೊಚ್ಚಿ ಹೋಗುತ್ತಿದ್ದಾಗ ಆತನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
 

ಧಾರವಾಡ: ಜಿಲ್ಲೆಯಲ್ಲಿ ವರುಣನ(Rain) ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದು, ಬ್ರಿಡ್ಜ್‌ಗಳು ಮುಳುಗಿ ಹೋಗಿವೆ. ಇಲ್ಲಿನ ಅಣ್ಣಾವರದ ಕಂಬಾರ ಗಣವಿ ಬ್ರಿಡ್ಜ್‌ ಮೇಲೆ ನೀರು ಹರಿಯುತ್ತಿದೆ. ಹೀಗಿದ್ದರೂ ಬೈಕ್‌ ಸವಾರನೊಬ್ಬ(Bike Rider) ದಾಟಲು ಯತ್ನಿಸಿದ್ದಾನೆ. ಆತ ನೀರಿನ ರಭಸಕ್ಕೆ ತೇಲಿಕೊಂಡು ಹೋಗುತ್ತಿದ್ದಾಗ, ಸಾರ್ವಜನಿಕರು ರಕ್ಷಿಸಿದ್ದಾರೆ. ಬ್ರಿಡ್ಜ್‌(Bridge) ಮೇಲೆ ನೀರು ಹರಿಯುತ್ತಿರುವುದರಿಂದ ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಪರದಾಡುವಂತಾಗಿದೆ. ಬಳಿಕ ಟ್ರ್ಯಾಕ್ಟರ್‌, ಜೆಸಿಬಿ ಮೂಲಕ ಮಕ್ಕಳನ್ನು ದಾಟಿಸಲಾಗಿದೆ. ಧಾರವಾಡ ಜಿಲ್ಲೆಯಾದ್ಯಾಂತ ಕಳೆದ ಎರಡು ಮೂರು ದಿನಗಳಿಂದ ಉತ್ತಮವಾಗಿ ಮಳೆ ಆಗುತ್ತಿದೆ.ನಿರಂತರ ಮಳೆಯಿಂದಾಗಿ ವಿವಿಧ ಗ್ರಾಮಗಳಲ್ಲಿನ ಕೆಲವು ಮನೆಗಳಿಗೆ ಭಾಗಶಃ ಹಾನಿಯಾದ ಬಗ್ಗೆ ವರದಿಯಾಗಿದೆ.  

ಇದನ್ನೂ ವೀಕ್ಷಿಸಿ:  ಪೋಷಕರೇ ಮಕ್ಕಳಿಗೆ ಚಾಕೋಲೆಟ್‌ ಕೊಡಿಸುವ ಮುನ್ನ ಎಚ್ಚರ..!: ಪುಟ್ಟ ಕಂದಮ್ಮಗಳ ಕೈ ಸೇರುತ್ತಿದೆಯಾ ಡ್ರಗ್ಸ್‌..?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more