ಮುಂಗಾರು ಮಳೆ ಅವಾಂತರ: ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಿಸಿದ ಗ್ರಾಮಸ್ಥರು

ಮುಂಗಾರು ಮಳೆ ಅವಾಂತರ: ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಿಸಿದ ಗ್ರಾಮಸ್ಥರು

Published : Jul 21, 2023, 10:53 AM IST

ಧಾರವಾಡದ ಅಣ್ಣಾವರದ ಕಂಬಾರ ಗಣವಿ ಬ್ರಿಡ್ಜ್‌ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ದಾಟಲು ಹೋದ ಬೈಕ್‌ ಸವಾರ ಕೊಚ್ಚಿ ಹೋಗುತ್ತಿದ್ದಾಗ ಆತನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
 

ಧಾರವಾಡ: ಜಿಲ್ಲೆಯಲ್ಲಿ ವರುಣನ(Rain) ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದು, ಬ್ರಿಡ್ಜ್‌ಗಳು ಮುಳುಗಿ ಹೋಗಿವೆ. ಇಲ್ಲಿನ ಅಣ್ಣಾವರದ ಕಂಬಾರ ಗಣವಿ ಬ್ರಿಡ್ಜ್‌ ಮೇಲೆ ನೀರು ಹರಿಯುತ್ತಿದೆ. ಹೀಗಿದ್ದರೂ ಬೈಕ್‌ ಸವಾರನೊಬ್ಬ(Bike Rider) ದಾಟಲು ಯತ್ನಿಸಿದ್ದಾನೆ. ಆತ ನೀರಿನ ರಭಸಕ್ಕೆ ತೇಲಿಕೊಂಡು ಹೋಗುತ್ತಿದ್ದಾಗ, ಸಾರ್ವಜನಿಕರು ರಕ್ಷಿಸಿದ್ದಾರೆ. ಬ್ರಿಡ್ಜ್‌(Bridge) ಮೇಲೆ ನೀರು ಹರಿಯುತ್ತಿರುವುದರಿಂದ ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಪರದಾಡುವಂತಾಗಿದೆ. ಬಳಿಕ ಟ್ರ್ಯಾಕ್ಟರ್‌, ಜೆಸಿಬಿ ಮೂಲಕ ಮಕ್ಕಳನ್ನು ದಾಟಿಸಲಾಗಿದೆ. ಧಾರವಾಡ ಜಿಲ್ಲೆಯಾದ್ಯಾಂತ ಕಳೆದ ಎರಡು ಮೂರು ದಿನಗಳಿಂದ ಉತ್ತಮವಾಗಿ ಮಳೆ ಆಗುತ್ತಿದೆ.ನಿರಂತರ ಮಳೆಯಿಂದಾಗಿ ವಿವಿಧ ಗ್ರಾಮಗಳಲ್ಲಿನ ಕೆಲವು ಮನೆಗಳಿಗೆ ಭಾಗಶಃ ಹಾನಿಯಾದ ಬಗ್ಗೆ ವರದಿಯಾಗಿದೆ.  

ಇದನ್ನೂ ವೀಕ್ಷಿಸಿ:  ಪೋಷಕರೇ ಮಕ್ಕಳಿಗೆ ಚಾಕೋಲೆಟ್‌ ಕೊಡಿಸುವ ಮುನ್ನ ಎಚ್ಚರ..!: ಪುಟ್ಟ ಕಂದಮ್ಮಗಳ ಕೈ ಸೇರುತ್ತಿದೆಯಾ ಡ್ರಗ್ಸ್‌..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more