ಮುಂಗಾರು ಮಳೆ ಅವಾಂತರ: ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಿಸಿದ ಗ್ರಾಮಸ್ಥರು

ಮುಂಗಾರು ಮಳೆ ಅವಾಂತರ: ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಿಸಿದ ಗ್ರಾಮಸ್ಥರು

Published : Jul 21, 2023, 10:53 AM IST

ಧಾರವಾಡದ ಅಣ್ಣಾವರದ ಕಂಬಾರ ಗಣವಿ ಬ್ರಿಡ್ಜ್‌ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ದಾಟಲು ಹೋದ ಬೈಕ್‌ ಸವಾರ ಕೊಚ್ಚಿ ಹೋಗುತ್ತಿದ್ದಾಗ ಆತನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
 

ಧಾರವಾಡ: ಜಿಲ್ಲೆಯಲ್ಲಿ ವರುಣನ(Rain) ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದು, ಬ್ರಿಡ್ಜ್‌ಗಳು ಮುಳುಗಿ ಹೋಗಿವೆ. ಇಲ್ಲಿನ ಅಣ್ಣಾವರದ ಕಂಬಾರ ಗಣವಿ ಬ್ರಿಡ್ಜ್‌ ಮೇಲೆ ನೀರು ಹರಿಯುತ್ತಿದೆ. ಹೀಗಿದ್ದರೂ ಬೈಕ್‌ ಸವಾರನೊಬ್ಬ(Bike Rider) ದಾಟಲು ಯತ್ನಿಸಿದ್ದಾನೆ. ಆತ ನೀರಿನ ರಭಸಕ್ಕೆ ತೇಲಿಕೊಂಡು ಹೋಗುತ್ತಿದ್ದಾಗ, ಸಾರ್ವಜನಿಕರು ರಕ್ಷಿಸಿದ್ದಾರೆ. ಬ್ರಿಡ್ಜ್‌(Bridge) ಮೇಲೆ ನೀರು ಹರಿಯುತ್ತಿರುವುದರಿಂದ ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಪರದಾಡುವಂತಾಗಿದೆ. ಬಳಿಕ ಟ್ರ್ಯಾಕ್ಟರ್‌, ಜೆಸಿಬಿ ಮೂಲಕ ಮಕ್ಕಳನ್ನು ದಾಟಿಸಲಾಗಿದೆ. ಧಾರವಾಡ ಜಿಲ್ಲೆಯಾದ್ಯಾಂತ ಕಳೆದ ಎರಡು ಮೂರು ದಿನಗಳಿಂದ ಉತ್ತಮವಾಗಿ ಮಳೆ ಆಗುತ್ತಿದೆ.ನಿರಂತರ ಮಳೆಯಿಂದಾಗಿ ವಿವಿಧ ಗ್ರಾಮಗಳಲ್ಲಿನ ಕೆಲವು ಮನೆಗಳಿಗೆ ಭಾಗಶಃ ಹಾನಿಯಾದ ಬಗ್ಗೆ ವರದಿಯಾಗಿದೆ.  

ಇದನ್ನೂ ವೀಕ್ಷಿಸಿ:  ಪೋಷಕರೇ ಮಕ್ಕಳಿಗೆ ಚಾಕೋಲೆಟ್‌ ಕೊಡಿಸುವ ಮುನ್ನ ಎಚ್ಚರ..!: ಪುಟ್ಟ ಕಂದಮ್ಮಗಳ ಕೈ ಸೇರುತ್ತಿದೆಯಾ ಡ್ರಗ್ಸ್‌..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more