ಮುಂಗಾರು ಮಳೆ ಅವಾಂತರ: ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಿಸಿದ ಗ್ರಾಮಸ್ಥರು

ಮುಂಗಾರು ಮಳೆ ಅವಾಂತರ: ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರನ ರಕ್ಷಿಸಿದ ಗ್ರಾಮಸ್ಥರು

Published : Jul 21, 2023, 10:53 AM IST

ಧಾರವಾಡದ ಅಣ್ಣಾವರದ ಕಂಬಾರ ಗಣವಿ ಬ್ರಿಡ್ಜ್‌ ಮೇಲೆ ನೀರು ಹರಿಯುತ್ತಿದ್ದು, ಸೇತುವೆ ದಾಟಲು ಹೋದ ಬೈಕ್‌ ಸವಾರ ಕೊಚ್ಚಿ ಹೋಗುತ್ತಿದ್ದಾಗ ಆತನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
 

ಧಾರವಾಡ: ಜಿಲ್ಲೆಯಲ್ಲಿ ವರುಣನ(Rain) ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದು, ಬ್ರಿಡ್ಜ್‌ಗಳು ಮುಳುಗಿ ಹೋಗಿವೆ. ಇಲ್ಲಿನ ಅಣ್ಣಾವರದ ಕಂಬಾರ ಗಣವಿ ಬ್ರಿಡ್ಜ್‌ ಮೇಲೆ ನೀರು ಹರಿಯುತ್ತಿದೆ. ಹೀಗಿದ್ದರೂ ಬೈಕ್‌ ಸವಾರನೊಬ್ಬ(Bike Rider) ದಾಟಲು ಯತ್ನಿಸಿದ್ದಾನೆ. ಆತ ನೀರಿನ ರಭಸಕ್ಕೆ ತೇಲಿಕೊಂಡು ಹೋಗುತ್ತಿದ್ದಾಗ, ಸಾರ್ವಜನಿಕರು ರಕ್ಷಿಸಿದ್ದಾರೆ. ಬ್ರಿಡ್ಜ್‌(Bridge) ಮೇಲೆ ನೀರು ಹರಿಯುತ್ತಿರುವುದರಿಂದ ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಪರದಾಡುವಂತಾಗಿದೆ. ಬಳಿಕ ಟ್ರ್ಯಾಕ್ಟರ್‌, ಜೆಸಿಬಿ ಮೂಲಕ ಮಕ್ಕಳನ್ನು ದಾಟಿಸಲಾಗಿದೆ. ಧಾರವಾಡ ಜಿಲ್ಲೆಯಾದ್ಯಾಂತ ಕಳೆದ ಎರಡು ಮೂರು ದಿನಗಳಿಂದ ಉತ್ತಮವಾಗಿ ಮಳೆ ಆಗುತ್ತಿದೆ.ನಿರಂತರ ಮಳೆಯಿಂದಾಗಿ ವಿವಿಧ ಗ್ರಾಮಗಳಲ್ಲಿನ ಕೆಲವು ಮನೆಗಳಿಗೆ ಭಾಗಶಃ ಹಾನಿಯಾದ ಬಗ್ಗೆ ವರದಿಯಾಗಿದೆ.  

ಇದನ್ನೂ ವೀಕ್ಷಿಸಿ:  ಪೋಷಕರೇ ಮಕ್ಕಳಿಗೆ ಚಾಕೋಲೆಟ್‌ ಕೊಡಿಸುವ ಮುನ್ನ ಎಚ್ಚರ..!: ಪುಟ್ಟ ಕಂದಮ್ಮಗಳ ಕೈ ಸೇರುತ್ತಿದೆಯಾ ಡ್ರಗ್ಸ್‌..?

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more