ಹಾವೇರಿಯಲ್ಲಿ ಮನೆ ಗೋಡೆ ಕುಸಿದು ಮೂವರು ಸಾವು..ನಿರಂತರ ಮಳೆಗೆ ಕುಸಿದ ಮನೆ ಗೋಡೆ

ಹಾವೇರಿಯಲ್ಲಿ ಮನೆ ಗೋಡೆ ಕುಸಿದು ಮೂವರು ಸಾವು..ನಿರಂತರ ಮಳೆಗೆ ಕುಸಿದ ಮನೆ ಗೋಡೆ

Published : Jul 19, 2024, 05:53 PM IST

ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೂವರು ಸಾವಿಗೀಡಾಗಿದ್ದಾರೆ.
 

ಹಾವೇರಿ(Haveri)‌ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಮೂವರು ಬಲಿಯಾಗಿದ್ದು, ಮನೆ‌ ಗೋಡೆ ಕುಸಿದ ಮೂವರು ಸಾವಿಗೀಡಾಗಿದ್ದಾರೆ. ಚೆನ್ನಮ್ಮ(30), ಮಕ್ಕಳಾದ ಅಮೂಲ್ಯ, ಅನುಶ್ರಿ ಮೃತಪಟ್ಟಿದ್ದಾರೆ. ಹಾವೇರಿ(Haveri) ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಸುಮಾರು 30 ವರ್ಷದ ಚೆನ್ನಮ್ಮ ಹಾಗೂ ಅಮೂಲ್ಯ ಮತ್ತು ಅನುಶ್ರಿ ಎಂಬ ಎರಡು ಎಳೆಯ ಕಂದಮ್ಮಗಳು ಸಾವಿಗೀಡಾಗಿವೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗ್ತಿರೋ(Rain) ಹಿನ್ನಲೆ ನಿರಂತರ ಮಳೆಗೆ ಮನೆ ಗೋಡೆ ಕುಸಿದಿದೆ(House wall collapsed). ನೆರೆ ಹೊರೆಯವರಿಂದ ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ನಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರು ಸಾವನ್ನಪ್ಪಿದ್ದಾರೆ. ವೃದ್ದೆ ಯಲ್ಲಮ್ಮ, ಮುತ್ತು, ಸುನೀತಾ ಎಂಬುವವರಿಗೆ ಗಂಭೀರ ಗಾಯವಾಗಿದೆ. ಸುನೀತಾಗೆ ಗಂಭೀರ ಗಾಯವಾಗಿದ್ದು, ಸವಣೂರು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ವಿಧಾನಸಭೆಯಲ್ಲಿ ಸಿದ್ದು Vs ಅಶ್ವತ್ಥ್ ರಣರೋಚಕ ಜಂಗೀಕುಸ್ತಿ!"ನಿಮ್ಮವರದ್ದೆಲ್ಲಾ ಬಿಚ್ಚಿಡಬೇಕಾಗತ್ತೆ" ಸಿದ್ದರಾಮಯ್ಯ ಆರ್ಭಟ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more