ಹಾವೇರಿಯಲ್ಲಿ ಮನೆ ಗೋಡೆ ಕುಸಿದು ಮೂವರು ಸಾವು..ನಿರಂತರ ಮಳೆಗೆ ಕುಸಿದ ಮನೆ ಗೋಡೆ

ಹಾವೇರಿಯಲ್ಲಿ ಮನೆ ಗೋಡೆ ಕುಸಿದು ಮೂವರು ಸಾವು..ನಿರಂತರ ಮಳೆಗೆ ಕುಸಿದ ಮನೆ ಗೋಡೆ

Published : Jul 19, 2024, 05:53 PM IST

ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೂವರು ಸಾವಿಗೀಡಾಗಿದ್ದಾರೆ.
 

ಹಾವೇರಿ(Haveri)‌ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಮೂವರು ಬಲಿಯಾಗಿದ್ದು, ಮನೆ‌ ಗೋಡೆ ಕುಸಿದ ಮೂವರು ಸಾವಿಗೀಡಾಗಿದ್ದಾರೆ. ಚೆನ್ನಮ್ಮ(30), ಮಕ್ಕಳಾದ ಅಮೂಲ್ಯ, ಅನುಶ್ರಿ ಮೃತಪಟ್ಟಿದ್ದಾರೆ. ಹಾವೇರಿ(Haveri) ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಸುಮಾರು 30 ವರ್ಷದ ಚೆನ್ನಮ್ಮ ಹಾಗೂ ಅಮೂಲ್ಯ ಮತ್ತು ಅನುಶ್ರಿ ಎಂಬ ಎರಡು ಎಳೆಯ ಕಂದಮ್ಮಗಳು ಸಾವಿಗೀಡಾಗಿವೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗ್ತಿರೋ(Rain) ಹಿನ್ನಲೆ ನಿರಂತರ ಮಳೆಗೆ ಮನೆ ಗೋಡೆ ಕುಸಿದಿದೆ(House wall collapsed). ನೆರೆ ಹೊರೆಯವರಿಂದ ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ನಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರು ಸಾವನ್ನಪ್ಪಿದ್ದಾರೆ. ವೃದ್ದೆ ಯಲ್ಲಮ್ಮ, ಮುತ್ತು, ಸುನೀತಾ ಎಂಬುವವರಿಗೆ ಗಂಭೀರ ಗಾಯವಾಗಿದೆ. ಸುನೀತಾಗೆ ಗಂಭೀರ ಗಾಯವಾಗಿದ್ದು, ಸವಣೂರು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ವಿಧಾನಸಭೆಯಲ್ಲಿ ಸಿದ್ದು Vs ಅಶ್ವತ್ಥ್ ರಣರೋಚಕ ಜಂಗೀಕುಸ್ತಿ!"ನಿಮ್ಮವರದ್ದೆಲ್ಲಾ ಬಿಚ್ಚಿಡಬೇಕಾಗತ್ತೆ" ಸಿದ್ದರಾಮಯ್ಯ ಆರ್ಭಟ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more