ಕೊಡಗು, ಉಡುಪಿ, ಕಾರವಾರದಲ್ಲಿ ಭಾರಿ ಮಳೆ: ದೇಗುಲ ಜಲಾವೃತ, ಮನೆಗಳಿಗೂ ನುಗ್ಗಿದ ನೀರು

ಕೊಡಗು, ಉಡುಪಿ, ಕಾರವಾರದಲ್ಲಿ ಭಾರಿ ಮಳೆ: ದೇಗುಲ ಜಲಾವೃತ, ಮನೆಗಳಿಗೂ ನುಗ್ಗಿದ ನೀರು

Published : Jul 07, 2023, 09:11 AM IST

ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.
 

ಕೊಡಗು ಮತ್ತು ಉಡುಪಿಯಲ್ಲಿ ಮಳೆಯಾರ್ಭಟ ಜೋರಾಗಿದೆ. ಕೊಡಗಿನಲ್ಲಿ ಮಳೆಗೆ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ. ಅಲ್ಲದೇ ಧಾರಾಕಾರ ಮಳೆಗೆ (Rain) ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದಾಳೆ. ಕರಿಕೆ, ಚೆಂಬು, ಸಂಪಾಜೆ, ನಾಪೋಕ್ಲು ಮತ್ತು ಭಾಗಮಂಡಲ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಹಾಗೂ ಬೃಹತ್ ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ದಕ್ಷಿಣ ಕನ್ನಡ (Dakshina Kannada) ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿದೆ. ಉಡುಪಿ (Udupi) ಜಿಲ್ಲೆಯಲ್ಲಿ ವರುಣ ಅರ್ಭಟ ಇಂದು ಸಹ ಮುಂದುವರೆದಿದ್ದು, ಭಾರೀ ಗಾಳಿ ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, 650ಕ್ಕೂ ಹೆಚ್ಚು ಮನೆಗಳು ಜಲದಿಗ್ಬಂಧನಕ್ಕೊಳಗಾಗಿವೆ. 100ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. 

ಇದನ್ನೂ ವೀಕ್ಷಿಸಿ:  Rashibhavishy: ಈ ದಿನದ ನಿಮ್ಮ ರಾಶಿ ಭವಿಷ್ಯ ಹೀಗಿದ್ದು, ಲಲಿತಾ ಪರಮೇಶ್ವರಿ ಆರಾಧನೆಯನ್ನು ಮಾಡಿ..

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more