ಕೊಡಗು, ಉಡುಪಿ, ಕಾರವಾರದಲ್ಲಿ ಭಾರಿ ಮಳೆ: ದೇಗುಲ ಜಲಾವೃತ, ಮನೆಗಳಿಗೂ ನುಗ್ಗಿದ ನೀರು

ಕೊಡಗು, ಉಡುಪಿ, ಕಾರವಾರದಲ್ಲಿ ಭಾರಿ ಮಳೆ: ದೇಗುಲ ಜಲಾವೃತ, ಮನೆಗಳಿಗೂ ನುಗ್ಗಿದ ನೀರು

Published : Jul 07, 2023, 09:11 AM IST

ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.
 

ಕೊಡಗು ಮತ್ತು ಉಡುಪಿಯಲ್ಲಿ ಮಳೆಯಾರ್ಭಟ ಜೋರಾಗಿದೆ. ಕೊಡಗಿನಲ್ಲಿ ಮಳೆಗೆ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ. ಅಲ್ಲದೇ ಧಾರಾಕಾರ ಮಳೆಗೆ (Rain) ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದಾಳೆ. ಕರಿಕೆ, ಚೆಂಬು, ಸಂಪಾಜೆ, ನಾಪೋಕ್ಲು ಮತ್ತು ಭಾಗಮಂಡಲ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಹಾಗೂ ಬೃಹತ್ ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ದಕ್ಷಿಣ ಕನ್ನಡ (Dakshina Kannada) ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿದೆ. ಉಡುಪಿ (Udupi) ಜಿಲ್ಲೆಯಲ್ಲಿ ವರುಣ ಅರ್ಭಟ ಇಂದು ಸಹ ಮುಂದುವರೆದಿದ್ದು, ಭಾರೀ ಗಾಳಿ ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, 650ಕ್ಕೂ ಹೆಚ್ಚು ಮನೆಗಳು ಜಲದಿಗ್ಬಂಧನಕ್ಕೊಳಗಾಗಿವೆ. 100ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. 

ಇದನ್ನೂ ವೀಕ್ಷಿಸಿ:  Rashibhavishy: ಈ ದಿನದ ನಿಮ್ಮ ರಾಶಿ ಭವಿಷ್ಯ ಹೀಗಿದ್ದು, ಲಲಿತಾ ಪರಮೇಶ್ವರಿ ಆರಾಧನೆಯನ್ನು ಮಾಡಿ..

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more