ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ

Published : Jun 13, 2020, 11:57 AM IST

ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು| ಮಳೆಗೆ ನಾಸಿಕ್‌ನ ಹಲವು ಭಾಗಗಳು ಜಲಾವೃತ|ಪ್ರವಾಹಕ್ಕೆ ವಾಹನವೊಂದು ಕೊಚ್ಚಿ ಹೋಗಿದೆ|ವಾಹನ ಸವಾರರು ಪರದಾಟ|

ಬೆಳಗಾವಿ(ಜೂ.13): ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಮಹಾರಾಷ್ಟ್ರ ನಲುಗಿ ಹೋಗಿದೆ. ಈ ಮಧ್ಯೆ ವರುಣನ ಆರ್ಭಟಕ್ಕೆ ನದಿಗಳು ಉಕ್ಕಿ ಹರಿಯುತ್ತಿವೆ. ಹೌದು, ನಿನ್ನೆ ಸುರಿದ ಭಾರೀ ಮಳೆಗೆ ನಾಸಿಕ್‌ನ ಹಲವು ಭಾಗಗಳು ಜಲಾವೃತವಾಗಿವೆ. ಗೋದಾವರಿ ನದಿ ಉಕ್ಕಿ ಹರಿಯುತ್ತಿದೆ. ಪ್ರವಾಹಕ್ಕೆ ವಾಹನವೊಂದು ಕೊಚ್ಚಿ ಹೋಗಿದೆ. 

ಮಹಾಭಾರತ ಧಾರಾವಾಹಿಗೆ ಮೆಚ್ಚುಗೆ; ಶ್ರೀಕೃಷ್ಣ ಸಾರವನ್ನು ಶ್ಲಾಘಿಸಿದ ಸಿಎಂ

ಭಾರೀ ಮಳೆ ಸುರಿದ ಪರಿಣಾಮ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಗೆ ಬೆಳಗಾವಿ ಚಿಕ್ಕೋಡಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಲ್ಲೂ ಕೂಡ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?